ಅಯೋಧ್ಯೆ: 'ಇಂದಿನಿಂದ ರಾಮರಾಜ್ಯ ಶುರುವಾಗಲಿದೆ' ಎಂದು ಅಯೋಧ್ಯೆ ರಾಮ ಮಂದಿರದ ಮುಖ್ಯ ಅರ್ಚಕ ಆಚಾರ್ಯ ಸತ್ಯೇಂದ್ರ ದಾಸ್ ಹೇಳಿದ್ದಾರೆ.
ಅಯೋಧ್ಯೆ: 'ಇಂದಿನಿಂದ ರಾಮರಾಜ್ಯ ಶುರುವಾಗಲಿದೆ' ಎಂದು ಅಯೋಧ್ಯೆ ರಾಮ ಮಂದಿರದ ಮುಖ್ಯ ಅರ್ಚಕ ಆಚಾರ್ಯ ಸತ್ಯೇಂದ್ರ ದಾಸ್ ಹೇಳಿದ್ದಾರೆ.
'ಇನ್ಮುಂದೆ ಎಲ್ಲರೂ ಸಂತುಷ್ಟವಾಗಿ ಜೀವಿಸುತ್ತಾರೆ. ಭಗವಂತ ರಾಮ ಎಲ್ಲರಿಗೂ ಆಶೀರ್ವದಿಸಲಿದ್ದಾನೆ' ಎಂದು ಅವರು ಹೇಳಿದ್ದಾರೆ.