HEALTH TIPS

ಕರುವನ್ನೂರ್ ಬ್ಯಾಂಕ್ ವಂಚನೆ ಪ್ರಕರಣ: ದಾಖಲೆಗಳ ಕೋರಿ ಅಪರಾಧ ವಿಭಾಗದ ಮನವಿ ತಿರಸ್ಕರಿಸಿದ ಇಡಿ

                  ಎರ್ನಾಕುಳಂ: ಕರುವನ್ನೂರ್ ಸಹಕಾರಿ ಬ್ಯಾಂಕ್ ವಂಚನೆ ಪ್ರಕರಣದಲ್ಲಿ ಇಡಿ ಬಳಿಯಿರುವ ದಾಖಲೆಗಳನ್ನು ಅಪರಾಧ ವಿಭಾಗಕ್ಕೆ ಹಸ್ತಾಂತರಿಸದಿರಲು ಇಡಿ ಹೇಳಿರುವ ಅಭಿಪ್ರಾಯವನ್ನು ನ್ಯಾಯಾಲಯ ಎತ್ತಿಹಿಡಿದಿದೆ. ಇಡಿ ವಶದಲ್ಲಿರುವ ದಾಖಲೆಗಳನ್ನು ಕೋರಿ ಅಪರಾಧ ವಿಭಾಗ ಸಲ್ಲಿಸಿದ್ದ ಅರ್ಜಿಯನ್ನು ಕಾಲೂರು ಪಿಎಂಎಲ್‍ಎ ನ್ಯಾಯಾಲಯ ತಿರಸ್ಕರಿಸಿದೆ.

                ತನಿಖಾ ಮಾಹಿತಿ ಮತ್ತು ವಶಪಡಿಸಿಕೊಂಡ ದಾಖಲೆಗಳನ್ನು ಬೇರೆ ಏಜೆನ್ಸಿಗೆ ಹಸ್ತಾಂತರಿಸಲು ಸಾಧ್ಯವಿಲ್ಲ ಎಂಬ ಇಡಿ ವಾದವನ್ನು ನ್ಯಾಯಾಲಯ ಒಪ್ಪಿಕೊಂಡಿದೆ. ಈ ನಡುವೆ ಪ್ರಕರಣದ ಪ್ರಮುಖ ಆರೋಪಿ ಪಿ.ಪಿ.ಕಿರಣ್ ವಿರುದ್ಧ ಮತ್ತೆ ಪ್ರಕರಣ ದಾಖಲಾಗಿದೆ. 3.5 ಕೋಟಿ ವಂಚಿಸಲಾಗಿದೆ ಎಂದು ಸೌತ್ ಇಂಡಿಯನ್ ಬ್ಯಾಂಕ್ ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಲಾಗಿದೆ.



Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














https://blogger.googleusercontent.com/img/b/R29vZ2xl/AVvXsEiDSnXRg29C8xRrYlj8CXm6O4l2UdEq9AkXmnHj8_wZUI5vwXlgdUlkI9NKpNnmUcuyvxBBTZpDZLd6zBDp4lpzuhrcBD3E1kc_Ue2fHWAon6DxsQbBDYIbBWFEdFMkDm8b2BrDGeFAeqUfxis-yOttEwjv85p8aI2cORmg7vxT4p1YoMFWHFDw9vMl/w640-h362/IMG-20230524-WA0250.jpg
Qries