ನವದೆಹಲಿ: ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಫೆ.1ರಂದು ಮಧ್ಯಂತರ ಬಜೆಟ್ ಮಂಡಿಸಲಿದ್ದಾರೆ. ಹಣದುಬ್ಬರವನ್ನು ನಿಯಂತ್ರಣದಲ್ಲಿಟ್ಟುಕೊಂಡು ಗ್ರಾಮೀಣ ಆರ್ಥಿಕತೆಯ ಸುಧಾರಣೆಗೆ ಒತ್ತು ನೀಡುವ ಸಾಧ್ಯತೆಯಿದೆ.
0
samarasasudhi
ಜನವರಿ 14, 2024
ನವದೆಹಲಿ: ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಫೆ.1ರಂದು ಮಧ್ಯಂತರ ಬಜೆಟ್ ಮಂಡಿಸಲಿದ್ದಾರೆ. ಹಣದುಬ್ಬರವನ್ನು ನಿಯಂತ್ರಣದಲ್ಲಿಟ್ಟುಕೊಂಡು ಗ್ರಾಮೀಣ ಆರ್ಥಿಕತೆಯ ಸುಧಾರಣೆಗೆ ಒತ್ತು ನೀಡುವ ಸಾಧ್ಯತೆಯಿದೆ.
ದೇಶೀಯ ಬಳಕೆ ಹೆಚ್ಚಳವಾಗಲು ಜನರ ಕೈಯಲ್ಲಿ ಹಣವಿರಬೇಕು.
ಸಾಮಾನ್ಯವಾಗಿ ಚುನಾವಣೆ ಇರುವ ಸಂದರ್ಭಗಳಲ್ಲಿ ಮಧ್ಯಂತರ ಬಜೆಟ್ ಅನ್ನು ಮಂಡಿಸಲಾಗುತ್ತದೆ. ಇಂಥಹ ಸಂದರ್ಭದಲ್ಲಿ ಯಾವುದೇ ಹೊಸ ಯೋಜನೆಗಳ ಘೋಷಣೆ, ತೆರಿಗೆಯಲ್ಲಿ ಬದಲಾವಣೆಯನ್ನು ಮಾಡುವುದಿಲ್ಲ.
ಮಧ್ಯಂತರ ಬಜೆಟ್ನಲ್ಲಿ, 2024-25ರ ಆರ್ಥಿಕ ವರ್ಷದ 4 ತಿಂಗಳ ಕಾಲ ತನ್ನ ವೆಚ್ಚಗಳನ್ನು ಪೂರೈಸಲು ಸರ್ಕಾರವು ಸಂಸತ್ತಿನ ಅನುಮತಿಯನ್ನು ಪಡೆಯುತ್ತದೆ.