HEALTH TIPS

ರಾಮೇಶ್ವರಂ: ಕೋದಂಡರಾಮ ಸ್ವಾಮಿ ದೇವಾಲಯದಲ್ಲಿ ಪ್ರಧಾನಿ ಮೋದಿ ವಿಶೇಷ ಪೂಜೆ

             ರಾಮೇಶ್ವರಂ: ಪ್ರಧಾನಿ ನರೇಂದ್ರ ಮೋದಿ ಅವರು ತಮಿಳುನಾಡಿನ ಧನುಷ್ಕೋಡಿಯಲ್ಲಿರುವ ಕೋದಂಡರಾಮ ಸ್ವಾಮಿ ದೇವಸ್ಥಾನದಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು.

              ಇದೇ ವೇಳು ಅವರು ರಾಮ ಸೇತು ನಿರ್ಮಾಣವಾಗಿರುವ ಸ್ಥಳವೆಂದು ಹೇಳಲಾಗುವ ಅರಿಚಲ್ಮುನೈಗೆ ಭೇಟಿ ನೀಡಲಿದ್ದಾರೆ ಎಂದು ಮೂಲಗಳು ತಿಳಿಸಿವೆ.


              ತಮಿಳುನಾಡಿಗೆ ಪ್ರಧಾನಿ ಮೋದಿ ಅವರು ಮೂರು ದಿನಗಳ ಪ್ರವಾಸ ಕೈಗೊಂಡಿದ್ದರು. ಚೆನ್ನೈನಲ್ಲಿ ಅವರು ಖೇಲೋ ಇಂಡಿಯಾ ಗೇಮ್ಸ್ ಉದ್ಘಾಟನೆ ಮಾಡಿದ್ದರು. ಇದೇ ವೇಳೆ ಅವರು ತಮಿಳುನಾಡಿನ ವಿವಿಧ ದೇವಾಲಯಗಳಿಗೆ ಭೇಟಿ ನೀಡಿದ್ದರು.

                  ನಾಳೆ ಅಯೋಧ್ಯೆಯಲ್ಲಿ ರಾಮ ಪ್ರಾಣ ಪ್ರತಿಷ್ಠಾಪನೆಗೂ ಮುನ್ನ ಅವರು ರಾಮಾಯಣ ಸಂಪರ್ಕ ಹೊಂದಿರುವ ತಮಿಳುನಾಡು ದೇವಾಲಯಗಳಿಗೆ ಭೇಟಿ ನೀಡಿರುವುದು ವಿಶೇಷವಾಗಿದೆ.

Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














https://blogger.googleusercontent.com/img/b/R29vZ2xl/AVvXsEiDSnXRg29C8xRrYlj8CXm6O4l2UdEq9AkXmnHj8_wZUI5vwXlgdUlkI9NKpNnmUcuyvxBBTZpDZLd6zBDp4lpzuhrcBD3E1kc_Ue2fHWAon6DxsQbBDYIbBWFEdFMkDm8b2BrDGeFAeqUfxis-yOttEwjv85p8aI2cORmg7vxT4p1YoMFWHFDw9vMl/w640-h362/IMG-20230524-WA0250.jpg
Qries