HEALTH TIPS

ಲೈವ್‌ ಕಾರ್ಯಕ್ರಮದ ವೇಳೆ ಕುಸಿದು ಬಿದ್ದು ಕೃಷಿ ತಜ್ಞ ಸಾವು

              ತಿರುವನಂತಪುರ: ದೂರದರ್ಶನದ ನೇರ ಪ್ರಸಾರ ಕಾರ್ಯಕ್ರಮದಲ್ಲಿ ಕೃಷಿ ತಜ್ಞರೊಬ್ಬರು ಕುಸಿದು ಬಿದ್ದು ಮೃತಪಟ್ಟಿರುವ ಘಟನೆ ವರದಿಯಾಗಿದೆ.

              ಕೇರಳ ಕೃಷಿ ವಿಶ್ವವಿದ್ಯಾಲಯದಲ್ಲಿ ಯೋಜನಾ ನಿರ್ದೇಶಕರಾಗಿದ್ದ ಡಾ. ಅನಿ ದಾಸ್ (59) ಮೃತರು ಎಂದು ಪೊಲೀಸರು ಹೇಳಿದ್ದಾರೆ.

               ಶುಕ್ರವಾರ ಸಂಜೆ ದಾಸ್‌ ಅವರು ಇಲ್ಲಿನ ದೂರದರ್ಶನ ಸ್ಟುಡಿಯೊಗೆ ಆಗಮಿಸಿದ್ದರು.

ಅವರು ಕೃಷಿ ದರ್ಶನ ಕಾರ್ಯಕ್ರಮದಲ್ಲಿ ಭಾಗವಹಿಸಲು ಅತಿಥಿಯಾಗಿ ಬಂದಿದ್ದರು.

                ನೇರ ಪ್ರಸಾರ ಕಾರ್ಯಕ್ರಮದಲ್ಲಿ ಕೃಷಿ ಬಗ್ಗೆ ಮಾತನಾಡುತ್ತಿದ್ದ ಅವರು ದಿಢೀರನೇ ಕುಸಿದು ಬಿದ್ದರು. ಕೂಡಲೇ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ಸಾಗಿಸಲಾಯಿತಾದರೂ ಅವರು ಬದುಕುಳಿಯಲಿಲ್ಲ ಎಂದು ದೂರದರ್ಶನ ಕೇಂದ್ರದ ಅಧಿಕಾರಿಗಳು ತಿಳಿಸಿದ್ದಾರೆ.


Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














https://blogger.googleusercontent.com/img/b/R29vZ2xl/AVvXsEiDSnXRg29C8xRrYlj8CXm6O4l2UdEq9AkXmnHj8_wZUI5vwXlgdUlkI9NKpNnmUcuyvxBBTZpDZLd6zBDp4lpzuhrcBD3E1kc_Ue2fHWAon6DxsQbBDYIbBWFEdFMkDm8b2BrDGeFAeqUfxis-yOttEwjv85p8aI2cORmg7vxT4p1YoMFWHFDw9vMl/w640-h362/IMG-20230524-WA0250.jpg
Qries