HEALTH TIPS

ಛತ್ತಿಸಗಢ: ಇಬ್ಬರು ನಕ್ಸಲರ ಹತ್ಯೆ

               ನಾರಾಯಣಪುರ (PTI): ಛತ್ತಿಸಗಢದ ನಾರಾಯಣಪುರದಲ್ಲಿ ನಡೆದ ಭದ್ರತಾ ಸಿಬ್ಬಂದಿ ಮತ್ತು ನಕ್ಸಲರ ನಡುವಿನ ಗುಂಡಿನ ಚಕಮಕಿಯಲ್ಲಿ ಇಬ್ಬರು ನಕ್ಸಲರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

              'ಗೊಮಗಲ್‌ ಗ್ರಾಮದ ಸಮೀಪದಲ್ಲಿರುವ ಅರಣ್ಯ ಪ್ರದೇಶದಲ್ಲಿ ನಕ್ಸಲ್‌ ನಿಗ್ರಹ ಕಾರ್ಯಾಚರಣೆ ನಡೆಸಿದ ಭದ್ರತಾ ಸಿಬ್ಬಂದಿ ಶುಕ್ರವಾರ ಇಬ್ಬರು ನಕ್ಸಲರನ್ನು ಹತ್ಯೆಗೈದಿದ್ದಾರೆ' ಎಂದು ಮಾಹಿತಿ ನೀಡಿದ್ದಾರೆ.

            'ಘಟನಾ ಸ್ಥಳದಲ್ಲಿದ್ದ 13 ಬಂದೂಕುಗಳನ್ನು ವಶಪಡಿಸಿಕೊಳ್ಳಲಾಗಿದ್ದು, ಶವಗಳ ಗುರುತು ಪತ್ತೆಯಾಗಿಲ್ಲ' ಎಂದು ತಿಳಿಸಿದ್ದಾರೆ.

                  'ನೆಲ್ನರ್‌ ಪ್ರದೇಶದ ನಕ್ಸಲರ ಗುಂಪಿನ ಕಾರ್ಯದರ್ಶಿ ಅರಬ್ ಅಲಿಯಾಸ್‌ ಕಮಲೇಶ್‌, ಎಲ್‌ಒಎಸ್‌ ಕಮಾಂಡರ್‌ ಸೋಮ್ದು ಮತ್ತಿತರ ನಕ್ಸಲರು ಇರುವ ಬಗ್ಗೆ ಮಾಹಿತಿ ದೊರೆತ ಹಿನ್ನೆಲೆಯಲ್ಲಿ ಕಾರ್ಯಾಚರಣೆ ನಡೆಸಲಾಗಿತ್ತು' ಎಂದು ಪೊಲೀಸರು ತಿಳಿಸಿದ್ದಾರೆ.


Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














https://blogger.googleusercontent.com/img/b/R29vZ2xl/AVvXsEiDSnXRg29C8xRrYlj8CXm6O4l2UdEq9AkXmnHj8_wZUI5vwXlgdUlkI9NKpNnmUcuyvxBBTZpDZLd6zBDp4lpzuhrcBD3E1kc_Ue2fHWAon6DxsQbBDYIbBWFEdFMkDm8b2BrDGeFAeqUfxis-yOttEwjv85p8aI2cORmg7vxT4p1YoMFWHFDw9vMl/w640-h362/IMG-20230524-WA0250.jpg
Qries