ವಾರಾಣಸಿ: ಶುಕ್ರವಾರ ಪ್ರಾರ್ಥನೆಗೂ ಮುನ್ನ ವಾರಾಣಸಿಯ ಸೂಕ್ಷ್ಮ ಪ್ರದೇಶಗಳಲ್ಲಿ ಪೊಲೀಸರು ಪಥಸಂಚಲನ ನಡೆಸಿದರು.
ವಾರಾಣಸಿ: ಶುಕ್ರವಾರ ಪ್ರಾರ್ಥನೆಗೂ ಮುನ್ನ ವಾರಾಣಸಿಯ ಸೂಕ್ಷ್ಮ ಪ್ರದೇಶಗಳಲ್ಲಿ ಪೊಲೀಸರು ಪಥಸಂಚಲನ ನಡೆಸಿದರು.
ವಿವಾದಿತ ಜ್ಞಾನವಾಪಿಯ ಮಸೀದಿಯ ನೆಲಮಹಡಿಯಲ್ಲಿ ಹಿಂದೂಗಳಿಗೆ ಪೂಜೆ ಮಾಡಲು ಅವಕಾಶ ಮಾಡಿಕೊಟ್ಟ ಬಳಿಕದ ಮೊದಲ ಬಾರಿಗೆ ಶುಕ್ರವಾರದ ಪ್ರಾರ್ಥನೆ ನಡೆಯಲಿದೆ.