HEALTH TIPS

ಪಡಿತರ ಪೂರೈಕೆ ಸ್ಥಗಿತ: ಈ ತಿಂಗಳ ಪಡಿತರ ವಿತರಣೆ ಏ.6 ವರೆಗೆ ವಿಸ್ತರಣೆ

                ತಿರುವನಂತಪುರಂ: ರಾಜ್ಯದಲ್ಲಿ ಮಾರ್ಚ್‍ನಲ್ಲಿ ಪಡಿತರ ವಿತರಣೆಯ ಗಡುವನ್ನು ವಿಸ್ತರಿಸಲಾಗಿದೆ. ವಿತರಣೆ ಏಪ್ರಿಲ್ 6 ರವರೆಗೆ ವಿಸ್ತರಿಸಲಾಗಿದೆ.

              ಇಂದು ಕೂಡ ಪಡಿತರ ವಿತರಣೆ ಸ್ಥಗಿತಗೊಂಡಿರುವುದರಿಂದ ಗಡುವು ವಿಸ್ತರಣೆಯಾಗುತ್ತಿದೆ. ಇ ಪಿಒಎಸ್ ಯಂತ್ರದ ಸರ್ವರ್ ವೈಫಲ್ಯದಿಂದ ಇಂದು ಪಡಿತರ ಸ್ಥಗಿತಗೊಂಡಿದೆ. ಬೆಳಗ್ಗೆಯಿಂದಲೇ ಪಡಿತರ ಅಂಗಡಿಗೆ ವಸ್ತುಗಳನ್ನು ಖರೀದಿಸಲು ಬಂದಿದ್ದವರು ನಿರಾಸೆಯಿಂದ ಹಿಂದಿರುಗುತ್ತಿದ್ದರು.

            ಬುಧವಾರ ಪಡಿತರ ಅಂಗಡಿಗಳಿಗೆ ಅಕ್ಕಿ ಬಂದಿತ್ತು. ಗುರುವಾರ ಮತ್ತು ಶುಕ್ರವಾರ ರಜಾ ದಿನವಾದ ಕಾರಣ ಇಂದು ಹೆಚ್ಚಿನ ಸಂಖ್ಯೆಯಲ್ಲಿ ಜನರು ಆಗಮಿಸಿದ್ದರು. ನಂತರ ಸರ್ವರ್ ಕ್ರ್ಯಾಶ್ ಆಗಿತ್ತು. ಸದ್ಯ ತಾಂತ್ರಿಕ ಅಡಚಣೆ ನಿವಾರಣೆಗೆ ಪ್ರಯತ್ನ ಆರಂಭಿಸಲಾಗಿದೆ ಎಂಬುದು ಆಹಾರ ಇಲಾಖೆಯ ವಿವರಣೆ.



ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries