HEALTH TIPS

ರಾಜ್ಯ ಸರ್ಕಾರಿ ನೌಕರರ ತುಟ್ಟಿ ಭತ್ಯೆ ಹೆಚ್ಚಳ

              ತಿರುವನಂತಪುರ: ರಾಜ್ಯ ಸರ್ಕಾರ ನೌಕರರು ಮತ್ತು ಶಿಕ್ಷಕರ ತುಟ್ಟಿಭತ್ಯೆಯನ್ನು ಹೆಚ್ಚಿಸಿದೆ. ಏಳರಿಂದ ಒಂಬತ್ತರಷ್ಟು ಹೆಚ್ಚಳವಾಗಿದೆ. ವಿವಿಧ ವರ್ಗದ ನಿವೃತ್ತರಿಗೆ ಪರಿಹಾರವನ್ನು ಸಹ ಸೇರಿಸಲಾಗಿದೆ.

          ಮೊನ್ನೆ  ಕೇಂದ್ರ ಸರ್ಕಾರಿ ನೌಕರರ ಡಿಎಯನ್ನು ಶೇಕಡ ನಾಲ್ಕು ರಷ್ಟು ಹೆಚ್ಚಿಸಲಾಗಿತ್ತು. ಡಿಎ ಹೆಚ್ಚಳವು ಈ ವರ್ಷದ ಜನವರಿ 1 ರಿಂದ ಪೂರ್ವಾನ್ವಯವಾಗಿ ಜಾರಿಗೆ ಬರಲಿದೆ.

            ಉದ್ಯೋಗಿಗಳ ಗ್ರಾಚ್ಯುಟಿ ಮಿತಿಯನ್ನು ಸಹ 20 ಲಕ್ಷದಿಂದ 25 ಲಕ್ಷಕ್ಕೆ ಹೆಚ್ಚಿಸಲಾಗಿದೆ, ಬಡತನ ರೇಖೆಗಿಂತ ಕೆಳಗಿರುವ ಮಹಿಳೆಯರಿಗೆ ಎಲ್‍ಪಿಜಿ ಸಿಲಿಂಡರ್‍ಗಳನ್ನು ಒದಗಿಸುವ ಯೋಜನೆಯಾದ ಉಜ್ವಲ ಯೋಜನೆಯ ಫಲಾನುಭವಿಗಳಿಗೆ ಸಬ್ಸಿಡಿಯನ್ನು ಮುಂದುವರಿಸಲು ಕೇಂದ್ರ ನಿರ್ಧರಿಸಿದೆ.



Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














https://blogger.googleusercontent.com/img/b/R29vZ2xl/AVvXsEiDSnXRg29C8xRrYlj8CXm6O4l2UdEq9AkXmnHj8_wZUI5vwXlgdUlkI9NKpNnmUcuyvxBBTZpDZLd6zBDp4lpzuhrcBD3E1kc_Ue2fHWAon6DxsQbBDYIbBWFEdFMkDm8b2BrDGeFAeqUfxis-yOttEwjv85p8aI2cORmg7vxT4p1YoMFWHFDw9vMl/w640-h362/IMG-20230524-WA0250.jpg
Qries