HEALTH TIPS

ಶಿವರಾತ್ರಿ: ಮಲ್ಲಿಕಾರ್ಜುನ ಸನ್ನಿಧಿಯಲ್ಲಿ ಜನಸಂದಣಿ

    ಸಮರಸ ಚಿತ್ರಸುದ್ದಿ: ಕಾಸರಗೋಡು: ಮಹಾಶಿವರಾತ್ರಿ ಅಂಗವಾಗಿ ಕಾಸರಗೋಡು ಶ್ರೀ ಮಲ್ಲಿಕಾರ್ಜುನ ದಏವಸ್ಥಾನದಲ್ಲಿ ಭಾರಿ ಸಂಖ್ಯೆಯಲ್ಲಿ ಭಕ್ತಾದಿಗಳು ಶ್ರೀದೇವರ ದರ್ಶನ ಪಡೆದರು. ದೇವಾಲಯದಲ್ಲಿ ಉದಯಾಸ್ತಮಾನ ಭಜನಾಸೇವೆ, ಶಿವಪಂಚಾಕ್ಷರೀ ಜಪ ಸೇರಿದಂತೆ ವಿವಿಧ ಕಾರ್ಯಕ್ರಮ ಜರುಗಿತು.




ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

Qries