ನವದೆಹಲಿ: ದೆಹಲಿಯಲ್ಲಿ ನೆಲೆಸಿರುವ ಪಾಕಿಸ್ತಾನದ ಹಿಂದೂ ನಿರಾಶ್ರಿತರು, ಪೌರತ್ವ ತಿದ್ದುಪಡಿ ಕಾಯ್ದೆ ಅನುಷ್ಠಾನಗೊಳ್ಳುತ್ತಿರುವ ಬಗ್ಗೆ ಸಂತಸ ವ್ಯಕ್ತಪಡಿಸಿ, 'ಕೊನೆಗೂ ನಮ್ಮನ್ನು ಭಾರತೀಯ ಪ್ರಜೆಗಳು ಎಂದು ಕರೆಯುವಂತಾಗಿದೆ' ಎಂದು ಹೇಳಿದ್ದಾರೆ.
ನವದೆಹಲಿ: ದೆಹಲಿಯಲ್ಲಿ ನೆಲೆಸಿರುವ ಪಾಕಿಸ್ತಾನದ ಹಿಂದೂ ನಿರಾಶ್ರಿತರು, ಪೌರತ್ವ ತಿದ್ದುಪಡಿ ಕಾಯ್ದೆ ಅನುಷ್ಠಾನಗೊಳ್ಳುತ್ತಿರುವ ಬಗ್ಗೆ ಸಂತಸ ವ್ಯಕ್ತಪಡಿಸಿ, 'ಕೊನೆಗೂ ನಮ್ಮನ್ನು ಭಾರತೀಯ ಪ್ರಜೆಗಳು ಎಂದು ಕರೆಯುವಂತಾಗಿದೆ' ಎಂದು ಹೇಳಿದ್ದಾರೆ.
ಪಾಕಿಸ್ತಾನದ ಹಿಂದೂ ನಿರಾಶ್ರಿತ ಸಮುದಾಯದ ಮುಖ್ಯಸ್ಥ ಧರ್ಮವೀರ್ ಸೋಲಂಕಿ, 'ನಮ್ಮ ಸಮುದಾಯದ ಸುಮಾರು 500 ಮಂದಿ ಪೌರತ್ವ ಪಡೆಯಲಿದ್ದೇವೆ' ಎಂದು ಹೇಳಿದರು.