ಪೆರ್ಲ: ಪೆರ್ಲ ನಾಲಂದ ಕಾಲೇಜಿನ ತೃತೀಯ ವಷರ್Àದ ಪದವಿ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಸಮಾರಂಭ ಕಾಲೇಜು ಸಭಾಂಗಣದಲ್ಲಿ ನಡೆಯಿತು. ಪ್ರಾಂಶುಪಾಲ ಶಂಕರ ಖಂಡಿಗೆ ಅಧ್ಯಕ್ಷತೆ ವಹಿಸಿದ್ದರು. ಕಾಲೇಜು ಆಡಳಿತ ಮಂಡಳಿ ಕಾರ್ಯದರ್ಶಿ ಡಾ.ಜಯಗೋವಿಂದ ಉಕ್ಕಿನಡ್ಕ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಶುಭ ಹಾರೈಸಿದರು. ಸ್ಟೂಡೆಂಟ್ ವೆಲ್ಫೇರ್ ಅಧಿಕಾರಿ ಕೇಶವ ಶರ್ಮ ಕೆ. ಮತ್ತು ವಾಣಿಜ್ಯ ವಿಭಾಗದ ಮುಖ್ಯಸ್ಥ ಶ್ರೀನಿಧಿ ಕೆ. ಮಾತನಾಡಿದರು. ವಿದ್ಯಾರ್ಥಿನಿ ಧನ್ಯಶ್ರೀ ಜೆ. ಸ್ವಾಗತಿಸಿ, ಕಾವ್ಯ ಪಿ.ವಂದಿಸಿದರು.