HEALTH TIPS

ಆದೇಶ ಉಲ್ಲಂಘನೆ ಉದ್ದೇಶ ಇರಲಿಲ್ಲ: ರಾಜ್ಯಪಾಲ

               ವದೆಹಲಿ: ಪೊನ್ಮುಡಿ ಅವರಿಗೆ ಪ್ರಮಾಣವಚನ ಬೋಧಿಸುವ ವಿಷಯದಲ್ಲಿ ಸುಪ್ರೀಂ ಕೋರ್ಟ್ ಆದೇಶವನ್ನು ನಿರಾಕರಿಸುವ ಯಾವುದೇ ಉದ್ದೇಶವಿರಲಲ್ಲ ಎಂದು ರಾಜ್ಯಪಾಲ ಆರ್.ಎನ್‌.ರವಿ ಅವರು ಸುಪ್ರೀಂ ಕೋರ್ಟ್‌ಗೆ ತಿಳಿಸಿದ್ದಾರೆ.

               ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್‌ ನೇತೃತ್ವದ ಪೀಠಕ್ಕೆ ಅಟಾರ್ನಿ ಜನರಲ್‌ ಆರ್.ವೆಂಕಟರಮಣಿ ಅವರು ಈ ಸಂಬಂಧ ಪ್ರಮಾಣಪತ್ರ ಸಲ್ಲಿಸಿದ್ದು, ತೀರ್ಪಿನ ಕೆಲವೊಂದು ಅಂಶಗಳನ್ನು ಆಧರಿಸಿ ಈ ಹಿಂದಿನ ನಿಲುವು ತಳೆದಿದ್ದರು ಎಂದು ತಿಳಿಸಿದರು.

                ರಾಜ್ಯಪಾಲರನ್ನು ಪ್ರತಿನಿಧಿಸಿ ನೀಡಿದ್ದ ಈ ಹೇಳಿಕೆಯನ್ನು ಪರಿಗಣಿಸಿದ ಪೀಠ, ಡಿಎಂಕೆ ಈ ಸಂಬಂಧ ಸಲ್ಲಿಸಿದ್ದ ಅರ್ಜಿಯನ್ನು ವಿಲೇವಾರಿ ಮಾಡಿತು.


Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














https://blogger.googleusercontent.com/img/b/R29vZ2xl/AVvXsEiDSnXRg29C8xRrYlj8CXm6O4l2UdEq9AkXmnHj8_wZUI5vwXlgdUlkI9NKpNnmUcuyvxBBTZpDZLd6zBDp4lpzuhrcBD3E1kc_Ue2fHWAon6DxsQbBDYIbBWFEdFMkDm8b2BrDGeFAeqUfxis-yOttEwjv85p8aI2cORmg7vxT4p1YoMFWHFDw9vMl/w640-h362/IMG-20230524-WA0250.jpg
Qries