HEALTH TIPS

ಪೆರ್ಣೆ ಶ್ರೀ ಮುಚ್ಚಿಲೋಟ್ ಭಗವತೀ ಕ್ಷೇತ್ರದಲ್ಲಿ ಇಂದು ಸಾಮೂಹಿಕ ವಿವಾಹ

            ಕುಂಬಳೆ: ವಾಣಿಯ ಸಮುದಾಯದ ಕುಲದೇವತೆ ಪೆರ್ಣೆ ಶ್ರಿ ಮುಚ್ಚಿಲೋಟ್ ಭಗವತೀ ಕ್ಷೇತ್ರದಲ್ಲಿ ಸಮಾಜ ಬಾಂಧವರ ವದುವರರ ಸಾಮೂಹಿಕ ವಿವಾಹ ಮಂಗಳವಾರ ಶ್ರೀಕ್ಷೇತ್ರದಲ್ಲಿ ಜರುಗಿತು. ಕಾಸರಗೋಡು, ದ.ಕ ಸೇರಿದಂತೆ ವಿವಿಧ ಜಿಲ್ಲೆಗಳ ಒಂಬತ್ತು ಜೋಡಿ ವಧೂವರರು ಶ್ರೀಕ್ಷೇತ್ರದಲ್ಲಿ ವಿವಾಹಿತರಾದರು. ಇದೇ ಸಂದರ್ಭ ಶ್ರೀ ಕ್ಷೇತ್ರದಲ್ಲಿ ಸಂಭ್ರಮದ ಕಳಿಯಾಟ ಮಹೋತ್ಸವ ಸಂಪನ್ನಗೊಂಡಿರುವ ಹಿನ್ನೆಲೆಯಲ್ಲಿ ಮೇಲೇರಿಯ ಕರಿ ಗುಡಿಸುವ ಸಂಪ್ರದಾಯವೂ ನಡೆಯಿತು. ತಂತ್ರಿ ವರ್ಯರ ದಿವ್ಯ ಉಪಸ್ಥಿತಿಯಲ್ಲಿ ಕಾರ್ಯಕ್ರಮ ನೆರವೇರಿತು.



ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries