HEALTH TIPS

ಮಧೂರು ಜಾತ್ರೆ-ಇಂದು ಅವಭೃತ ಸ್ನಾನ

ಕಾಸರಗೋಡು: ಮಧೂರು ಶ್ರೀ ಮದನಂತೇಶ್ವರ ಸಿದ್ಧಿವಿನಾಯಕ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವ ಅಮಗವಾಗಿ ಶ್ರೀದೇವರ ಅವಭೃತ ಸ್ನಾನ  ಏ.17ರಂದು ನಡೆಯಲಿದೆ.   ಬೆಳಗ್ಗೆ 7ಕ್ಕೆ ಕವಾಟೋದ್ಘಾಟನೆ, ಮಧ್ಯಾಹ್ನ 12ಕ್ಕೆ ತುಲಾಭಾರ ಸೇವೆ,ಸಂಜೆ 5ಕ್ಕೆ ತಾಯಂಬಕ, ದೀಪಾರಾಧನೆ, ರಾತ್ರಿ 10ಕ್ಕೆ ವಿಶೇಷ ವಿದ್ಯುದ್ದೀಪಾಲಂಕೃತ ಕ್ಷೇತ್ರದ ಕೆರೆಯಲ್ಲಿ ಶ್ರೀದೇವರ ಅವಭೃತ ಸ್ನಾನ,ಬಟ್ಟಲು ಕಾಣಿಕೆ, ರಾಜಾಂಗಣ ಪ್ರಸಾದ, ಧ್ವಜಾವರೋಹಣ ನಡೆಯುವುದು. 

ಮಂಗಳವಾರ ಮಧೂರು ಬೆಡಿ ಉತ್ಸವ ಅಂಗವಾಗಿ ಬೆಳಗ್ಗೆ ಉತ್ಸವ ಬಲಿ, ದೀಪೋತ್ಸವ, ದರ್ಶನಬಲಿ, ಸಂಜೆ ತಾಯಂಬಕ, ದೀಪಾರಾಧನೆ, ಉತ್ಸವಬಲಿ, ಮೂಲಸ್ಥಾನ ಉಳಿಯತ್ತಡ್ಕಕ್ಕೆ ಶ್ರೀದೇವರ ಬಲಿ ಘೋಷಯಾತ್ರೆ, ತಾಲೀಮು ಪ್ರದರ್ಶನ,  ಮೂಲಸ್ಥಾನ ಉಳಿಯತ್ತಡ್ಕದಲ್ಲಿ ಕಟ್ಟೆಪೂಜೆ,  ಮಧೂರು ಬೆಡಿಕಟ್ಟೆಯಲ್ಲಿ ಸಾಂಪ್ರದಾಯಿಕ ಸುಡುಮದ್ದು ಪ್ರದರ್ಶನ ನಡೆಯಿತು.



Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














https://blogger.googleusercontent.com/img/b/R29vZ2xl/AVvXsEiDSnXRg29C8xRrYlj8CXm6O4l2UdEq9AkXmnHj8_wZUI5vwXlgdUlkI9NKpNnmUcuyvxBBTZpDZLd6zBDp4lpzuhrcBD3E1kc_Ue2fHWAon6DxsQbBDYIbBWFEdFMkDm8b2BrDGeFAeqUfxis-yOttEwjv85p8aI2cORmg7vxT4p1YoMFWHFDw9vMl/w640-h362/IMG-20230524-WA0250.jpg
Qries