ಸಮರಸ ಚಿತ್ರಸುದ್ದಿ: ಕಾಸರಗೋಡು: ವಿದುಷಿ ಮಂಜುಳಾ ಸುಬ್ರಹ್ಮಣ್ಯ ಇವರ ಗುರುತ್ವದಲ್ಲಿ ಪುತ್ತೂರಿನ ನಾಟ್ಯರಂಗದ ಎಡನೀರು ಶಾಖೆಯ ವಿದ್ಯಾರ್ಥಿನಿಯರಾದ ಮಧುಶ್ರೀ, ದೇವನಂದ, ಶ್ರೀನಂದ ಹಾಗೂ ನೃತ್ಯ ಗುರುಗಳ ಸಮನ್ವಯದಲ್ಲಿ ಎಡನೀರು ಮಠದ ಭಾರತೀ ಕಲಾಸದನದಲ್ಲಿ 'ನೃತ್ಯಾವತರಣಂ ಪ್ರಸ್ತುತಿ'ಕಾರ್ಯಕ್ರಮ ನಡೆಯಿತು.
0
samarasasudhi
ಏಪ್ರಿಲ್ 16, 2024
ಸಮರಸ ಚಿತ್ರಸುದ್ದಿ: ಕಾಸರಗೋಡು: ವಿದುಷಿ ಮಂಜುಳಾ ಸುಬ್ರಹ್ಮಣ್ಯ ಇವರ ಗುರುತ್ವದಲ್ಲಿ ಪುತ್ತೂರಿನ ನಾಟ್ಯರಂಗದ ಎಡನೀರು ಶಾಖೆಯ ವಿದ್ಯಾರ್ಥಿನಿಯರಾದ ಮಧುಶ್ರೀ, ದೇವನಂದ, ಶ್ರೀನಂದ ಹಾಗೂ ನೃತ್ಯ ಗುರುಗಳ ಸಮನ್ವಯದಲ್ಲಿ ಎಡನೀರು ಮಠದ ಭಾರತೀ ಕಲಾಸದನದಲ್ಲಿ 'ನೃತ್ಯಾವತರಣಂ ಪ್ರಸ್ತುತಿ'ಕಾರ್ಯಕ್ರಮ ನಡೆಯಿತು.