ಯವತ್ಮಾಲ್ : ಮಹಾರಾಷ್ಟ್ರದ ಯವತ್ಮಾಲ್ ಜಿಲ್ಲೆಯಲ್ಲಿ ಬುಧವಾರ ಹಮ್ಮಿಕೊಂಡಿದ್ದ ಚುನಾವಣಾ ರ್ಯಾಲಿಯಲ್ಲಿ ಮಾತನಾಡುತ್ತಿದ್ದಾಗ ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರು ಮೂರ್ಛೆ ಹೋದರು.
ಯವತ್ಮಾಲ್ : ಮಹಾರಾಷ್ಟ್ರದ ಯವತ್ಮಾಲ್ ಜಿಲ್ಲೆಯಲ್ಲಿ ಬುಧವಾರ ಹಮ್ಮಿಕೊಂಡಿದ್ದ ಚುನಾವಣಾ ರ್ಯಾಲಿಯಲ್ಲಿ ಮಾತನಾಡುತ್ತಿದ್ದಾಗ ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರು ಮೂರ್ಛೆ ಹೋದರು.
ಯವತ್ಮಾಲ್ -ವಾಶಿಂ ಲೋಕಸಭಾ ಕ್ಷೇತ್ರ ವ್ಯಾಪ್ತಿಯ ಪುಸಾದ್ನಲ್ಲಿ ವೇದಿಕೆ ಮೇಲೆ ಭಾಷಣ ಮಾಡುತ್ತಿದ್ದಾಗ ಸಚಿವರು ಮೂರ್ಛೆ ಹೋಗಿದ್ದು, ಕೂಡಲೇ ಭದ್ರತಾ ಸಿಬ್ಬಂದಿ ಅವರನ್ನು ಹಿಡಿದುಕೊಂಡಿದ್ದಾರೆ.