ಸಮರಸ ಚಿತ್ರಸುದ್ದಿ: ಬದಿಯಡ್ಕ: ಕುಂಟಿಕಾನ ಮಠ ಶ್ರೀ ಶಂಕರನಾರಾಯಣ ದೇವಸ್ಥಾನದ ಬ್ರಹ್ಮಕಲಶೋತ್ಸವದ ಸಾಂಸ್ಕøತಿಕ ಕಾರ್ಯಕ್ರಮದ ಅಂಗವಾಗಿ ಸೋಮವಾರ ವಿದುಷಿ ಸರಸ್ವತಿ ಕೃಷ್ಣನ್ ಮತ್ತು ಬಳಗ ಸಾರಂಗ ಸಂಗೀತ ಶಾಲೆ ಕುಮಾರಮಂಗಲ ಬೇಳ ಇವರಿಂದ ಸಂಗೀತ ಕಛೇರಿ ನಡೆಯಿತು.
ಸಮರಸ ಚಿತ್ರಸುದ್ದಿ: ಬದಿಯಡ್ಕ: ಕುಂಟಿಕಾನ ಮಠ ಶ್ರೀ ಶಂಕರನಾರಾಯಣ ದೇವಸ್ಥಾನದ ಬ್ರಹ್ಮಕಲಶೋತ್ಸವದ ಸಾಂಸ್ಕøತಿಕ ಕಾರ್ಯಕ್ರಮದ ಅಂಗವಾಗಿ ಸೋಮವಾರ ವಿದುಷಿ ಸರಸ್ವತಿ ಕೃಷ್ಣನ್ ಮತ್ತು ಬಳಗ ಸಾರಂಗ ಸಂಗೀತ ಶಾಲೆ ಕುಮಾರಮಂಗಲ ಬೇಳ ಇವರಿಂದ ಸಂಗೀತ ಕಛೇರಿ ನಡೆಯಿತು.