HEALTH TIPS

ಕೃತಿಚೌರ್ಯದ ವಿರುದ್ಧ NCERT ಎಚ್ಚರಿಕೆ

           ವದೆಹಲಿ: ಶಾಲಾ ಪಠ್ಯಪುಸ್ತಕಗಳ ಕೃತಿಚೌರ್ಯದ ವಿರುದ್ಧ ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಸೋಮವಾರ ಎಚ್ಚರಿಕೆ ನೀಡಿದೆ.

             ಇದರಿಂದ ತಪ್ಪು ಮಾಹಿತಿ ಸಹ ದೊರೆಯುವ ಸಾಧ್ಯತೆಗಳಿವೆ ಎಂದು ತಿಳಿಸಿದೆ.

ತನ್ನ ಶೈಕ್ಷಣಿಕ ಪಠ್ಯಪುಸ್ತಕಗಳ ಕೃತಿಸ್ವಾಮ್ಯ ಹಕ್ಕನ್ನು ಉಲ್ಲಂಘಿಸುವುದು ಮತ್ತು ಎನ್‌ಸಿಇಆರ್‌ಟಿ ಶಾಲಾ ಪಠ್ಯಪುಸ್ತಕಗಳ ಅನಧಿಕೃತ ಮುದ್ರಣ ಮತ್ತು ವಾಣಿಜ್ಯ ಮಾರಾಟದ ಬಗ್ಗೆ ಎಚ್ಚರದಿಂದ ಇರಬೇಕು ಎಂದು ಸೂಚಿಸಿದೆ.

                'ಕೆಲ ನಿರ್ಲಜ್ಜ ಪ್ರಕಾಶಕರು ಎನ್‌ಸಿಇಆರ್‌ಟಿ ಶಾಲಾ ಪಠ್ಯಪುಸ್ತಕವನ್ನು ತಮ್ಮದೇ ಹೆಸರಿನಲ್ಲಿ ಮುದ್ರಿಸಿದ್ದಾರೆ. ಕೃತಿಸ್ವಾಮ್ಯ ಹಕ್ಕು ಪಡೆಯದೆ ಎನ್‌ಸಿಇಆರ್‌ಟಿ ಪಠ್ಯಪುಸ್ತಕಗಳನ್ನು ಮುದ್ರಿಸುವುದು ಅಥವಾ ಮಾರಾಟ ಮಾಡುವುದು ಕಂಡುಬಂದರೆ ಅವರ ವಿರುದ್ಧ ಕಾನೂನಾತ್ಮಕ ಕ್ರಮ ಕೈಗೊಳ್ಳಲಾಗುವುದು' ಎಂದು ಮಂಡಳಿಯ ಹಿರಿಯ ಅಧಿಕಾರಿಯೊಬ್ಬರು' ತಿಳಿಸಿದರು.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries