ದಾಂತೇವಾಡ: ಛತ್ತೀಸಗಢದ ದಾಂತೇವಾಡ ಜಿಲ್ಲೆಯಲ್ಲಿ ಭಾನುವಾರ ಒಟ್ಟು 35 ನಕ್ಸಲರು ಶರಣಾಗಿದ್ದಾರೆ. ಶರಣಾದ ನಕ್ಸಲರ ಪೈಕಿ ಮೂವರ ಪತ್ತೆಗೆ ಸುಳಿವು ನೀಡಿದವರಿಗೆ ತಲಾ ₹3 ಲಕ್ಷ ಹಾಗೂ ಮಹಿಳೆಯೊಬ್ಬರ ಬಗ್ಗೆ ಸುಳಿವು ನೀಡಿದವರಿಗೆ ₹1 ಲಕ್ಷ ಬಹುಮಾನ ಘೋಷಿಸಲಾಗಿತ್ತು ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
0
samarasasudhi
ಮೇ 06, 2024
ದಾಂತೇವಾಡ: ಛತ್ತೀಸಗಢದ ದಾಂತೇವಾಡ ಜಿಲ್ಲೆಯಲ್ಲಿ ಭಾನುವಾರ ಒಟ್ಟು 35 ನಕ್ಸಲರು ಶರಣಾಗಿದ್ದಾರೆ. ಶರಣಾದ ನಕ್ಸಲರ ಪೈಕಿ ಮೂವರ ಪತ್ತೆಗೆ ಸುಳಿವು ನೀಡಿದವರಿಗೆ ತಲಾ ₹3 ಲಕ್ಷ ಹಾಗೂ ಮಹಿಳೆಯೊಬ್ಬರ ಬಗ್ಗೆ ಸುಳಿವು ನೀಡಿದವರಿಗೆ ₹1 ಲಕ್ಷ ಬಹುಮಾನ ಘೋಷಿಸಲಾಗಿತ್ತು ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.