ಕಾಸರಗೋಡು: ಮಧೂರು ಶ್ರೀ ಮದನಂತೇಶ್ವರ ಸಿದ್ಧಿವಿನಾಯಕ ದೇವಸ್ಥಾನದ ಜೀರ್ಣೋದ್ಧಾರ, ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷರಾಗಿದ್ದ ಯು. ತಾರಾನಾಥ ಆಳ್ವ(ಯು. ಟಿ ಆಳ್ವ)ಅವರ ನಿಧನಕ್ಕೆ ಶ್ರದ್ಧಾಂಜಲಿ ಸಭೆ ಮೇ 23ರಂದು ಮಧ್ಯಾಹ್ನ 3ಕ್ಕೆ ದೇವಸ್ಥಾನ ವಠಾರದಲ್ಲಿ ಜರುಗಲಿರುವುದಾಗಿ ಪ್ರಕಟಣೆ ತಿಳಿಸಿದೆ.
0
samarasasudhi
ಮೇ 22, 2024
ಕಾಸರಗೋಡು: ಮಧೂರು ಶ್ರೀ ಮದನಂತೇಶ್ವರ ಸಿದ್ಧಿವಿನಾಯಕ ದೇವಸ್ಥಾನದ ಜೀರ್ಣೋದ್ಧಾರ, ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷರಾಗಿದ್ದ ಯು. ತಾರಾನಾಥ ಆಳ್ವ(ಯು. ಟಿ ಆಳ್ವ)ಅವರ ನಿಧನಕ್ಕೆ ಶ್ರದ್ಧಾಂಜಲಿ ಸಭೆ ಮೇ 23ರಂದು ಮಧ್ಯಾಹ್ನ 3ಕ್ಕೆ ದೇವಸ್ಥಾನ ವಠಾರದಲ್ಲಿ ಜರುಗಲಿರುವುದಾಗಿ ಪ್ರಕಟಣೆ ತಿಳಿಸಿದೆ.