HEALTH TIPS

ಕೆನ್ಯಾ ಪ್ರವಾಹ ಪೀಡಿತ ಪ್ರದೇಶಕ್ಕೆ ಭಾರತದಿಂದ ಅಗತ್ಯ ಸಾಮಗ್ರಿ ರವಾನೆ

              ವದೆಹಲಿ: ಪ್ರವಾಹ ಪೀಡಿತ ಕೆನ್ಯಾಗೆ 40 ಟನ್‌ನಷ್ಟು ಪರಿಹಾರ ಸಾಮಗ್ರಿಗಳು ಹಾಗೂ ಔಷಧವನ್ನು ಭಾರತ ಮಂಗಳವಾರ ರವಾನಿಸಿದೆ. ಅಗತ್ಯ ಸರಕುಗಳನ್ನು ಸೇನಾ ವಿಮಾನದ ಮೂಲಕ ಆಫ್ರಿಕಾ ಖಂಡದ ದೇಶಕ್ಕೆ ಕಳುಹಿಸಲಾಯಿತು.

              'ಎರಡನೇ ಬಾರಿ 40 ಟನ್‌ ಪರಿಹಾರ ಸಾಮಗ್ರಿಗಳು ಮತ್ತು ಔಷಧಗಳನ್ನು ಕೀನ್ಯಾಗೆ ಕಳುಹಿಸಲಾಗಿದೆ.  ಈ ಐತಿಹಾಸಿಕ ಪಾಲುದಾರಿಕೆಗೆ ನಿಂತಿದ್ದು, ವಿಶ್ವಕ್ಕೇ ವಿಶ್ವಬಂಧು' ಎಂದು ವಿದೇಶಾಂಗ ಸಚಿವ ಎಸ್‌.ಜೈಶಂಕರ್‌ 'ಎಕ್ಸ್‌'ನಲ್ಲಿ ಬರೆದುಕೊಂಡಿದ್ದಾರೆ.

                    ಕಳೆದ ವಾರ ಮೊದಲ ಹಂತದ ಪರಿಹಾರ ಸಾಮಗ್ರಿಗಳು ತಲುಪಿದ್ದವು. ವಿವಿಧ ಭಾಗಗಳಲ್ಲಿ ಉಂಟಾಗಿರುವ ಪ್ರವಾಹದಿಂದ ಕೆನ್ಯಾ ಸರ್ಕಾರದ ಅಂಕಿ-ಅಂಶಗಳ ಪ್ರಕಾರ ಕನಿಷ್ಠ 267 ಜನ ಸಾವಿಗೀಡಾಗಿದ್ದಾರೆ.


Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














https://blogger.googleusercontent.com/img/b/R29vZ2xl/AVvXsEiDSnXRg29C8xRrYlj8CXm6O4l2UdEq9AkXmnHj8_wZUI5vwXlgdUlkI9NKpNnmUcuyvxBBTZpDZLd6zBDp4lpzuhrcBD3E1kc_Ue2fHWAon6DxsQbBDYIbBWFEdFMkDm8b2BrDGeFAeqUfxis-yOttEwjv85p8aI2cORmg7vxT4p1YoMFWHFDw9vMl/w640-h362/IMG-20230524-WA0250.jpg
Qries