ಅಬುಧಾಬಿ: ನಟ ರಜನಿಕಾಂತ್ ಅವರು ಅಬುಧಾಬಿಯಲ್ಲಿರುವ ಬಿಎಪಿಎಸ್ ಹಿಂದೂ ದೇವಾಲಯಕ್ಕೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದ್ದಾರೆ.
0
samarasasudhi
ಮೇ 25, 2024
ಅಬುಧಾಬಿ: ನಟ ರಜನಿಕಾಂತ್ ಅವರು ಅಬುಧಾಬಿಯಲ್ಲಿರುವ ಬಿಎಪಿಎಸ್ ಹಿಂದೂ ದೇವಾಲಯಕ್ಕೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದ್ದಾರೆ.
ಗುರುವಾರ ರಜನಿಕಾಂತ್ ಅವರು ಅಬುಧಾಬಿ ಸರ್ಕಾರದ ಕಾರ್ಯಕಾರಿ ಮಂಡಳಿಯ ಸದಸ್ಯ ಹಾಗೂ ಸಂಸ್ಕೃತಿ ಮತ್ತು ಪ್ರವಾಸೋದ್ಯಮ ಇಲಾಖೆಯ ಅಧ್ಯಕ್ಷ ಮೊಹಮ್ಮದ್ ಖಲೀಫಾ ಅಲ್ ಮುಬಾರಕ್ ಅವರಿಂದ ಗೋಲ್ಡನ್ ವೀಸಾ ಪಡೆದುಕೊಂಡಿದ್ದರು.