HEALTH TIPS

ಉತ್ತರಾಖಂಡ : ಹವಾಮಾನ ವೈಪರೀತ್ಯ: ಕರ್ನಾಟಕದ ನಾಲ್ವರು ಚಾರಣಿಗರ ಸಾವು

             ಬೆಂಗಳೂರು: ಉತ್ತರಾಖಂಡದಲ್ಲಿ ಹವಾಮಾನ ವೈಪರೀತ್ಯದಿಂದಾಗಿ ಕರ್ನಾಟಕದ ನಾಲ್ವರು ಚಾರಣಿಗರು ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ಬುಧವಾರ ತಿಳಿಸಿದ್ದಾರೆ.

         ಉತ್ತರಾಖಂಡದ ಸಹಸ್ತ್ರ ತಾಲ್‌ನಲ್ಲಿ ಸಿಕ್ಕಿಬಿದ್ದಿರುವ 19 ಚಾರಣಿಗರ ಪೈಕಿ ನಾಲ್ವರು ಮೃತಪಟ್ಟಿದ್ದಾರೆ.

             ಉಳಿದವರಿಗಾಗಿ ರಕ್ಷಣೆ ಕಾರ್ಯಾಚರಣೆ ನಡೆಯುತ್ತಿದೆ ಎಂದು ಕಂದಾಯ ಇಲಾಖೆಯ ಪ್ರಧಾನ ಕಾರ್ಯದರ್ಶಿ ರಶ್ಮಿ ಮಹೇಶ್ ಪಿಟಿಐಗೆ ತಿಳಿಸಿದ್ದಾರೆ.

             ದುರಂತದಲ್ಲಿ ಮೃತಪಟ್ಟವರ ಗುರುತು ಇನ್ನಷ್ಟೇ ಪತ್ತೆಹಚ್ಚಬೇಕಿದೆ. ಚಾರಣವನ್ನು ಮೌಂಟೇನಿಯರಿಂಗ್ ಫೌಂಡೇಶನ್ ಆಯೋಜಿಸಿತ್ತು ಎಂದು ತಿಳಿದು ಬಂದಿದೆ.

               ಗಢವಾಲ್ ಜಿಲ್ಲಾಧಿಕಾರಿ ರಕ್ಷಣಾ ಕಾರ್ಯಾಚರಣೆಯ ಮೇಲ್ನೋಟ ವಹಿಸುತ್ತಿದ್ದಾರೆ. ಭಾರತೀಯ ವಾಯುಪಡೆಯ ನೆರವನ್ನು ಪಡೆಯಲಾಗುತ್ತಿದೆ.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries