HEALTH TIPS

ವೈದ್ಯಕೀಯ ಸಹಾಯ ಧನ ವಿತರಣೆ

        ಕಾಸರಗೋಡು: ರಾಮರಾಜ ಕ್ಷತ್ರಿಯ ಯಾನೆ ಕೋಟೆಯಾರ್ ಸೇವಾ ಸಂಘ ಯುವ ಸಂಘ ಕಾಸರಗೋಡು ವತಿಯಿಂದ ಚಂದ್ರಗಿರಿಯ ಪ್ರಕಾಶ್ ಅವರಿಗೆ ವೈದ್ಯಕೀಯ ಸಹಾಯಧನ ನೀಡಲಾಯಿತು. ಈ ಸಂದರ್ಭದಲ್ಲಿ ಜಿಲ್ಲಾ ಯುವ ಸಂಘದ ಅಧ್ಯಕ್ಷ ಅಕ್ಷತ್, ಪ್ರಧಾನ ಕಾರ್ಯದರ್ಶಿ ತೇಜಶ್ರೀ, ಜೊತೆ ಕಾರ್ಯದರ್ಶಿ ಕಾರ್ತಿಕ್ ಕೋಟೆಕಣಿ, ಕಾರ್ಯಕಾರಿ ಸಮಿತಿ ಪದಾಧಿಕಾರಿಗಳಾದ ಪೃಥ್ವಿರಾಜ್ ಪಟೇಲ್, ಮೋಹನ್ ರಾಜ್, ವಿಘ್ನೇಶ್, ಚಂದ್ರಗಿರಿ ಉಪಸಂಘದ ಪದಾಧಿಕಾರಿ ಬಾಲ ಸುಬ್ರಹ್ಮಣ್ಯ ಚಂದ್ರಗಿರಿ, ಜಿಲ್ಲಾ ಸಂಘದ ಲೆಕ್ಕ ಪರಿಶೋಧಕ ಪ್ರದೀಪ್ ಬೇಕಲ್ ಮೊದಲಾದವರು ಉಪಸ್ಥಿತರಿದ್ದರು.



ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

Qries