ನವದೆಹಲಿ: ಸತತ ಮೂರನೇ ಅವಧಿಗೆ ಸರ್ಕಾರ ರಚಿಸಲು ಹಕ್ಕು ಮಂಡಿಸುವ ಮುನ್ನ ನರೇಂದ್ರ ಮೋದಿ ಅವರು ಬಿಜೆಪಿ ಹಿರಿಯ ನಾಯಕ ಎಲ್.ಕೆ. ಅಡ್ವಾಣಿ ಮತ್ತು ಮುರಳಿ ಮನೋಹರ ಜೋಶಿ ಅವರನ್ನು ಭೇಟಿಯಾದರು.
0
samarasasudhi
ಜೂನ್ 07, 2024
ನವದೆಹಲಿ: ಸತತ ಮೂರನೇ ಅವಧಿಗೆ ಸರ್ಕಾರ ರಚಿಸಲು ಹಕ್ಕು ಮಂಡಿಸುವ ಮುನ್ನ ನರೇಂದ್ರ ಮೋದಿ ಅವರು ಬಿಜೆಪಿ ಹಿರಿಯ ನಾಯಕ ಎಲ್.ಕೆ. ಅಡ್ವಾಣಿ ಮತ್ತು ಮುರಳಿ ಮನೋಹರ ಜೋಶಿ ಅವರನ್ನು ಭೇಟಿಯಾದರು.
ಮೋದಿಯವರು ಇಂದು ರಾಷ್ಟ್ರಪತಿ ಭವನಕ್ಕೆ ತೆರಳಿ ದ್ರೌಪದಿ ಮುರ್ಮು ಅವರನ್ನು ಭೇಟಿಯಾಗಿ ಸರ್ಕಾರ ರಚನೆಗೆ ಹಕ್ಕು ಮಂಡಿಸಲಿದ್ದಾರೆ.
ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ 240 ಸ್ಥಾನಗಳನ್ನು ಪಡೆದಿದ್ದರೆ, ಎನ್ಡಿಎ 293 ಸ್ಥಾನಗಳನ್ನು ಪಡೆದು 543 ಸದಸ್ಯ ಬಲದ ಲೋಕಸಭೆಯಲ್ಲಿ ಬಹುಮತ ಪಡೆದಿದೆ.