HEALTH TIPS

ಮಳೆ: ಮಂಜೇಶ್ವರ ತಾಲೂಕಿನ ವಿವಿಧ ಪ್ರದೇಶಗಳಿಗೆ ಜಿಲ್ಲಾಧಿಕಾರಿ ಭೇಟಿ

           ಮಂಜೇಶ್ವರ: ತೀವ್ರ ಮಳೆಯ ಕಾರಣ ದುರಿತ ಬಾಧಿತ ಮಂಚೇಶ್ವರ ತಾಲೂಕು ವ್ಯಾಪ್ತಿಯ  ಕೊಡ್ಲಮೊಗರು ಗ್ರಾಮದ ವಿವಿಧ ಪ್ರದೇಶಗಳಿಗೆ ಜಿಲ್ಲಾಧಿಕಾರಿ ಇನ್ಬಾಶೇಖರ್ ಭೇಟಿ ನೀಡಿದರು. ಮಣ್ಣಿನ ಸವಕಳಿ ಅಳತೆ ಮಾಡಿ ವರದಿ ಸಲ್ಲಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.

  ಕೊಡ್ಲಮೊಗರು ಗುಡ್ಡ ಕುಸಿದ ಸ್ಥಳಕ್ಕೆ ಜಿಲ್ಲಾಧಿಕಾರಿ ಭೇಟಿ ನೀಡಿದರು. ಈ ಪ್ರದೇಶದಲ್ಲಿ ಆರು ಕುಟುಂಬಗಳಿಗೆ ಸ್ಥಳಾಂತರಗೊಳ್ಳುವಂತೆ ಸೂಚಿಸಲಾಗಿದೆ. ಹವಾಮಾನವು ಅನುಕೂಲಕರವಾಗಿದ್ದರೆ ಅವರು ಹಿಂತಿರುಗಬಹುದು ಎಂದು ಸೂಚಿಸಲಾಯಿತು. 

             ಬಾಡೂರು ಗ್ರಾಮದ ಅಂಗಡಿಮೊಗರು ಎಂಬಲ್ಲಿ ರಸ್ತೆಗೆ ಗುಡ್ಡ ಕುಸಿದು ರಸ್ತೆಗೆ ಬಿದ್ದ ಪ್ರದೇಶಕ್ಕೂ ಜಿಲ್ಲಾಧಿಕಾರಿ ಭೇಟಿ ನೀಡಿದರು. ಶಾಲೆಯ ಪರಿಸರದಲ್ಲೇ ಈ ಭೂಕುಸಿತವಾಗಿರುವುದರಿಂದ ವಿದ್ಯಾರ್ಥಿಗಳು ಬರುವ ರಸ್ತೆಗೂ ಅಪಾಯ ಎದುರಾಗಿದೆ. 




ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries