ಸಮರಸ ಚಿತ್ರಸುದ್ದಿ: ಕುಂಬಳೆ: ಧರ್ಮತ್ತಡ್ಕದ ಯುವಕ ಸಂಘ ಗ್ರಂಥಾಲಯ ಮತ್ತು ವಾಚನಾಲಯದಲ್ಲಿ ಅಕ್ಷರ ದೀಪ ಕಾರ್ಯಕ್ರಮ ಗ್ರಂಥಾಲಯದ ಅಧ್ಯಕ್ಷ ರವಿಲೋಚಪ ಸಿ.ಎಚ್. ಚೆಕ್ಕೆ ಅವರ ಅಧ್ಯಕ್ಷತೆಯಲ್ಲಿ ಜರಗಿತು. ಕಾರ್ಯಕ್ರಮವನ್ನು ಪಿ.ರಾಮಚಂದ್ರ ಭಟ್ ಉದ್ಘಾಟಿಸಿದರು. ಗ್ರಂಥಾಲಯದ ಕಾರ್ಯದರ್ಶಿ ರವಿಚಂದ್ರ ಸ್ವಾಗತಿಸಿ, ಸಂಘದ ಜೊತೆ ಕಾರ್ಯದರ್ಶಿ ಉಷಾ ವಂದಿಸಿದರು.

.jpg)
