HEALTH TIPS

ಮೈಗೆ ಬೆಂಕಿಹಚ್ಚಿಕೊಂಡು ಚಿಕಿತ್ಸೆಯಲ್ಲಿದ್ದ ಗೃಹಿಣಿ ಮೃತ್ಯು: ಪತಿಯ ಅಗಲುವಿಕೆಯಿಂದ ಮನನೊಂದು ಕೃತ್ಯ

ಕಾಸರಗೋಡು: ಪತಿಯ ಅಗಲುವಿಕೆಯಿಂದ ಮನನೊಂದು ಮೈಗೆ ಬೆಂಕಿಹಚ್ಚಿ ಗಂಭೀರಾವಸ್ಥೆಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದ ಮಹಿಳೆ ಮೃತಪಟ್ಟಿದ್ದಾರೆ. ವಿದ್ಯಾನಗರ ನೆಲ್ಕಳ ಕಾಲನಿ ನಿವಾಸಿ ರಾಘವ-ಲಕ್ಷ್ಮೀ ದಂಪತಿ ಪುತ್ರಿ ಪ್ರಪುಲ್ಲ(55)ಮೃತಪಟ್ಟ ಗೃಹಿಣಿ. ಇವರ ಪತಿ ನರಸಿಂಹ ಆರು ತಿಂಗಳ ಹಿಂದೆ ನಿಧನರಾಗಿದ್ದು, ನಂತರ ಪ್ರಪುಲ್ಲ ಅವರು ಖಿನ್ನತೆಗೊಳಗಾಗಿದ್ದರು. ಸೆ. 16ರಂದು ಮನೆಯಲ್ಲಿ ಮೈಗೆ ಸೀಮೆಎಣ್ಣೆ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದ ಇವರನ್ನು ಗಂಭೀರ ಸುಟ್ಟಗಾಐಗಳೊಂದಿಗೆ ಪರಿಯಾರಂ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ದಾಖಲಿಸಲಾಗಿತ್ತು.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries