HEALTH TIPS

ಕೂಟತ್ತಜೆ-ಇಂದು ಮುಷ್ಠಿಕಾಣಿಕೆ ಸಮರ್ಪಣೆ, ವಿಜ್ಞಾಪನಾ ಪತ್ರ ಬಿಡುಗಡೆ

ಮಂಜೇಶ್ವರ: ವರ್ಕಾಡಿ ಕೂಟತ್ತಜೆ ಶ್ರೀ ಉಳ್ಳಾಲ್ತಿ ಅಮ್ಮನವರ ಹಾಗೂ ಬಂಟಜಾವದೆ ಕ್ಷೇತ್ರದಲ್ಲಿ ನಡೆಸಲಾದ ಪ್ರಶ್ನಾಚಿಂತನೆ ಪ್ರಕಾರ ದೋಷಪರಿಹಾರಾರ್ಥ ಕ್ಷೇತ್ರದಲ್ಲಿ ಮುಷ್ಠಿಕಾಣಿಕೆಯೊಂದಿಗೆ ಬ್ರಹ್ಮಕಲಶೋತ್ಸವ ನಡೆಸಬೇಕಾಗಿರುವ ಹಿನ್ನೆಲೆಯಲ್ಲಿ ದೇವಸ್ಥಾನದಲ್ಲಿ ಮುಷ್ಠಿಸಮರ್ಪಣಾ ಕಾರ್ಯ ನ. 8ರಂದು ಬೆಳಗ್ಗೆ 10.30ಕ್ಕೆ ಜರುಗಲಿದೆ.

ಒಡಿಯೂರು ಶ್ರೀ ಗುರುದೇವಾನಂದ ಸ್ವಾಮೀಜಿ ಹಾಗೂ ಮಾಣಿಲ ಶ್ರೀಧಾಮದ ಶ್ರೀ ಮೋಹನದಾಸ ಸ್ವಾಮೀಜಿ ಅವರ ದಿವ್ಯ ಉಪಸ್ಥಿತಿಯೊಂದಿಗೆ ಅಸಿರ್ವಚನ ಕಾರ್ಯಕ್ರಮ ಜರುಗಲಿರುವುದು. ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ರವೀಂದ್ರ ಶೆಟ್ಟಿ ಪಾವಳಗುತ್ತು ಅಧ್ಯಕ್ಷತೆ ವಹಿಸುವರು. 11.30ರಿಂದ ಮುಷ್ಠಿ ಕಾಣಿಕೆ ಸಮರ್ಪಣೆ ಹಾಗೂ ಬ್ರಹ್ಮಕಲಶೋತ್ಸವದ ವಿಜ್ಞಾಪನಾ ಪತ್ರ ಬಿಡುಗಡೆ, ನಿಧಿ ಸಂಚಯನ ನಡೆಯುವುದು.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries