ನವದೆಹಲಿ: ಕೇಂದ್ರ ಸಚಿವ ಕಿರಣ್ ರಿಜಿಜು ಅರುಣಾಚಲ ಪ್ರದೇಶದ ಬುಮ್ಲಾ ವಾಸ್ ಗಡಿ ಪ್ರದೇಶದಲ್ಲಿ ಭಾರತೀಯ ಯೋಧರೊಂದಿಗೆ ದೀಪಾವಳಿ ಹಬ್ಬವನ್ನು ಇಂದು (ಶುಕ್ರವಾರ) ಆಚರಿಸಿದ್ದಾರೆ.
0
samarasasudhi
ನವೆಂಬರ್ 02, 2024
ನವದೆಹಲಿ: ಕೇಂದ್ರ ಸಚಿವ ಕಿರಣ್ ರಿಜಿಜು ಅರುಣಾಚಲ ಪ್ರದೇಶದ ಬುಮ್ಲಾ ವಾಸ್ ಗಡಿ ಪ್ರದೇಶದಲ್ಲಿ ಭಾರತೀಯ ಯೋಧರೊಂದಿಗೆ ದೀಪಾವಳಿ ಹಬ್ಬವನ್ನು ಇಂದು (ಶುಕ್ರವಾರ) ಆಚರಿಸಿದ್ದಾರೆ.
ಪ್ರತಿಯೊಬ್ಬರೂ ಈಗ ಭಾರತದ ಗಡಿ ಅಭಿವೃದ್ಧಿ ಬಗ್ಗೆ ಹೆಮ್ಮೆಪಡುತ್ತಾರೆ. ಅರುಣಾಚಲ ಪ್ರದೇಶದ ಬುಮ್ಲಾ ಪಾಸ್ನಲ್ಲಿ ಯೋಧರೊಂದಿಗೆ ದೀಪಾವಳಿ ಹಬ್ಬವನ್ನು ಆಚರಿಸಿರುವುದಾಗಿ ತಿಳಿಸಿದ್ದಾರೆ.
'ಅತ್ಯಂತ ಕಠಿಣ ಗಡಿ ಪ್ರದೇಶಗಳಲ್ಲಿ ಯೋಧರೊಂದಿಗೆ ದೀಪಾವಳಿ ಹಬ್ಬದ ಆಚರಣೆಯು ವಿಶಿಷ್ಟ ಭಾವನೆಯನ್ನು ನೀಡುತ್ತದೆ. ಗಡಿ ಭದ್ರವಾಗಿರುವಷ್ಟು ರಾಷ್ಟ್ರವೂ ಸುರಕ್ಷಿತವಾಗಿರುತ್ತದೆ' ಎಂದು ಉಲ್ಲೇಖಿಸಿದ್ದಾರೆ.