HEALTH TIPS

ಕೆ.ಕೆ.ಶೆಟ್ಟಿ ಅವರಿಗೆ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ

ಸಮರಸ ಚಿತ್ರಸುದ್ದಿ: ಮಂಗಳೂರು: ಕಾಸರಗೋಡಿನ ಸಾಮಾಜಿಕ, ಧಾರ್ಮಿಕ ಕ್ಷೇತ್ರಗಳ ಹರಿಕಾರ ಕೆ.ಕೆ ಶೆಟ್ಟಿ ಅವರಿಗೆ 2024 ನೇ ಸಾಲಿನ ದ. ಕ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಯನ್ನು ಸಚಿವ ದಿನೇಶ್ ಗುಂಡೂರಾವ್ ಮಂಗಳೂರಿನಲ್ಲಿ ಪ್ರದಾನ ಮಾಡಿದರು. ಸಂಸದ, ಶಾಸಕರು ಉಪಸ್ಥಿತರಿದ್ದರು.



ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

Qries