HEALTH TIPS

ಧರ್ಮಾಕಾರಿಗಳಿಗೆ ಏತಡ್ಕ ಸದಾಶಿವ ದೇವಸ್ಥಾನದ ಬ್ರಹ್ಮಕಲಶೋತ್ಸವದ ಆಮಂತ್ರಣ

ಸಮರಸ ಚಿತ್ರಸುದ್ದಿ: ಬದಿಯಡ್ಕ: 2025, ಫೆಬ್ರವರಿ 11 ರಿಂದ 16ರ ತನಕ ನಡೆಯಲಿರುವ  ಏತಡ್ಕ ಶ್ರೀ ಸದಾಶಿವ ದೇವಸ್ಥಾನದ ಬ್ರಹ್ಮಕಲಶೋತ್ಸವದ ಆಮಂತ್ರಣ ಪತ್ರಿಕೆಯನ್ನು ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಕಾರಿ ಡಾ. ಡಿ.ವೀರೇಂದ್ರ ಹೆಗ್ಗಡೆ ಅವರಿಗೆ ನೀಡಲಾಯಿತು. ಸಮಿತಿಯ ಉಪಗೌರವಾಧ್ಯಕ್ಷ ವೈ.ಶಂಕರ ಭಟ್ಟ ವಿಟ್ಲ, ಅಧ್ಯಕ್ಷ  ವೈ. ಶ್ಯಾಮ ಭಟ್ಟ, ಖಜಾಂಜಿ ವೈ.ವಿ.ಸುಬ್ರಹ್ಮಣ್ಯ, ಮಾತೃ ಮಂಡಳಿಯ ಸಂಚಾಲಕಿ ಉಷಾ ಶ್ಯಾಮ ಭಟ್ ಈ ಸಂದರ್ಭ ಪಾಲ್ಗೊಂಡಿದ್ದರು.





ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

Qries