HEALTH TIPS

ಇಂದು ಕಸಾ.ಪ ದಿಂದ ಧರ್ಮತ್ತಡ್ಕದಲ್ಲಿ'ಕನ್ನಡ-ತುಳು ಬಾಂಧವ್ಯ' ದತ್ತಿ ಉಪನ್ಯಾಸ

ಕಾಸರಗೋಡು : ಕನ್ನಡ ಸಾಹಿತ್ಯ ಪರಿಷತ್ತು ಕೇರಳ ಗಡಿನಾಡ ಘಟಕದ ಆಶ್ರಯದಲ್ಲಿ ಗುಮ್ಮಣ್ಣ ಶೆಟ್ಟಿ ಜೈನ್ ದತ್ತಿ ಉಪನ್ಯಾಸ ಕಾರ್ಯಕ್ರಮ ನ. 26ರಂದು ಮಧ್ಯಾಹ್ನ 2.45 ಕ್ಕೆ ಧರ್ಮತ್ತಡ್ಕ ಶ್ರೀದುರ್ಗಾಪರಮೇಶ್ವರಿ ಹೈಯರ್ ಸೆಕೆಂಡರಿ ಶಾಲೆಯಲ್ಲಿ ನಡೆಯುವುದು. ಕನ್ನಡ ಸಾಹಿತ್ಯ ಪರಿಷತ್ತು ಕೇರಳ ಗಡಿನಾಡ ಘಟಕದ ಅಧ್ಯಕ್ಷ ಡಾ. ಜಯಪ್ರಕಾಶ್ ನಾರಾಯಣ ತೊಟ್ಟೆತ್ತೋಡಿ ಅಧ್ಯಕ್ಷತೆ ವಹಿಸುವರು. ಕಾಸರಗೋಡು ಜಿಲ್ಲಾ ಕನ್ನಡ ಲೇಖಕರ ಸಂಘದ ಅಧ್ಯಕ್ಷ ಪೆÇ್ರ. ಪಿ .ಎನ್ ಮೂಡಿತ್ತಾಯ ಅವರು 'ಕನ್ನಡ- ತುಳು ಬಾಂಧವ್ಯ 'ಎನ್ನುವ ವಿಷಯದ ಕುರಿತು ಉಪನ್ಯಾಸ ನೀಡುವರು. 

ಕ್ಯಾಂಪೆÇ್ಕೀ ಮಾಜಿ ಉಪಾಧ್ಯಕ್ಷ  ಸತೀಶ್ಚಂದ್ರ ಭಂಡಾರಿ ಕೋಳಾರು, ಶಾಲಾ ಪ್ರಾಂಶುಪಾಲ ರಾಮಚಂದ್ರ ಭಟ್.ಎನ್, ಶಾಲಾ ಪ್ರಬಂಧಕ ಶಂಕರನಾರಾಯಣ ಭಟ್, ಕಸಾಪ ಸಂಘಟನಾ ಕಾರ್ಯದರ್ಶಿಗಳಾದ ವಿಶಾಲಾಕ್ಷ ಪುತ್ರಕಳ, ರಾಮಚಂದ್ರ ಭಟ್, ಉಪನ್ಯಾಸಕ ಸತೀಶ್ ಕುಮಾರ್ ಶೆಟ್ಟಿ ಒಡ್ಡಂಬೆಟ್ಟು ಉಪಸ್ಥಿತರಿರುವರು. ಕಸಾಪ ಗೌರವ ಕಾರ್ಯದರ್ಶಿ ಶೇಖರ ಶೆಟ್ಟಿ ಬಾಯಾರು ಅವರು ಕನ್ನಡ ತುಳು ಭಾವ ಗಾಯನ ನಡೆಸುವರು.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries