HEALTH TIPS

ಉಪಜಿಲ್ಲಾ ಕಲೋತ್ಸವ: ಕಲ್ಲಕಟ್ಟ ಶಾಲೆ ಸಂಸ್ಕøತೋತ್ಸವದಲ್ಲಿ ದ್ವಿತೀಯ

ಸಮರಸ ಚಿತ್ರಸುದ್ದಿ: ಬದಿಯಡ್ಕ: ತೆಕ್ಕಿಲ್‍ಪರಂಬದಲ್ಲಿ ನಡೆದ ಕಾಸರಗೋಡು ಉಪಜಿಲ್ಲಾ ಶಾಲಾ ಕಲೋತ್ಸವದ ಸಂಸ್ಕøತೋತ್ಸವದ ಯು.ಪಿ. ವಿಭಾಗದಲ್ಲಿ ಕಲ್ಲಕಟ್ಟ ಎಂ.ಎ.ಯು.ಪಿ. ಶಾಲೆ ದ್ವಿತೀಯ ಸ್ಥಾನ ಪಡೆದಿದೆ. ಉದುಮ ಶಾಸಕ ನ್ಯಾಯವಾದಿ ಸಿ.ಎಚ್.ಕುಂಞಂಬು ಅವರು ಬಹುಮಾನ ವಿತರಿಸಿದರು. ಕಾರ್ಯಕ್ರಮದಲ್ಲಿ ಶಾಲಾ ಮುಖ್ಯೋಪಾಧ್ಯಾಯಿನಿ ಜಯಲಕ್ಷ್ಮೀ ಸಿ.ಎಚ್. ಮತ್ತು ವಿದ್ಯಾರ್ಥಿಗಳು, ಅಧ್ಯಾಪಕರು ಬಹುಮಾನ ಸ್ವೀಕರಿಸಿದರು.



ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

Qries