ಸಮರಸ ಚಿತ್ರಸುದ್ದಿ: ಕುಂಬಳೆ: ಶೇಣಿಯಲ್ಲಿ ನಡೆದ ಕುಂಬಳೆ ಉಪಜಿಲ್ಲಾ ಶಾಲಾ ಕಲೋತ್ಸವದ ಹೈಸ್ಕೂಲ್ ವಿಭಾಗದ ಕನ್ನಡ ಕವಿತಾ ರಚನೆಯಲ್ಲಿ ಸೂರಂಬೈಲು ಸರ್ಕಾರಿ ಪ್ರೌಢಶಾಲೆಯ ಹತ್ತನೇ ತರಗತಿಯ ರಕ್ಷಾ ಎ ಗ್ರೇಡಿನೊಂದಿಗೆ ದ್ವಿತೀಯ ಸ್ಥಾನಗಳಿಸಿದ್ದಾರೆ. ಸೂರಂಬೈಲು ಪೆರ್ಣೆ ನಿವಾಸಿ ಬಾಲಕೃಷ್ಣ-ಸಾವಿತ್ರಿ ದಂಪತಿ ಪುತ್ರಿಯಾದ ರಕ್ಷಾಳ ಸಾಧನೆಗೆ ಶಾಲಾ ರಕ್ಷಕ ಶಿಕ್ಷಕ ಸಂಘ ಅಭಿನಂದನೆ ಸಲ್ಲಿಸಿದೆ.




-RAKSHA.jpg)
