ರಾಂಚಿ: ವೋಟ್ ಬ್ಯಾಂಕ್ ರಾಜಕಾರಣಕ್ಕಾಗಿ ಹಿಂದೂಗಳನ್ನು ವಿಭಜಿಸಲು ಕಾಂಗ್ರೆಸ್ ಪ್ರಯತ್ನಿಸುತ್ತಿದೆ. ಅಂತಹ ಪ್ರಯತ್ನಗಳನ್ನು ವಿಫಲಗೊಳಿಸಲು ಜನ ಒಗ್ಗಟ್ಟಿನಿಂದ ಇರಬೇಕು ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಕರೆ ನೀಡಿದ್ದಾರೆ.
0
samarasasudhi
ನವೆಂಬರ್ 09, 2024
ರಾಂಚಿ: ವೋಟ್ ಬ್ಯಾಂಕ್ ರಾಜಕಾರಣಕ್ಕಾಗಿ ಹಿಂದೂಗಳನ್ನು ವಿಭಜಿಸಲು ಕಾಂಗ್ರೆಸ್ ಪ್ರಯತ್ನಿಸುತ್ತಿದೆ. ಅಂತಹ ಪ್ರಯತ್ನಗಳನ್ನು ವಿಫಲಗೊಳಿಸಲು ಜನ ಒಗ್ಗಟ್ಟಿನಿಂದ ಇರಬೇಕು ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಕರೆ ನೀಡಿದ್ದಾರೆ.
ವೋಟ್ ಬ್ಯಾಂಕ್ ರಾಜಕಾರಣಕ್ಕಾಗಿ ಹಿಂದೂಗಳನ್ನು ವಿಭಜಿಸಲು ಕಾಂಗ್ರೆಸ್ ಬಯಸಿದೆ. ಏಕ್ ರಹೋಗೆ ತೋ ಸೇಫ್ ರಹೋಗೆ' (ಒಗ್ಗಟ್ಟಿನಿಂದ ಇದ್ದರೆ ನೀವು ಸುರಕ್ಷಿತವಾಗಿರುತ್ತೀರಿ) ಎಂದು ಹೇಳಿದ್ದಾರೆ.
ಹೆಚ್ಚುತ್ತಿರುವ ಒಳನುಸುಳುವಿಕೆ ಬಗ್ಗೆ ಕಳವಳ ವ್ಯಕ್ತಪಡಿಸಿದ ಅವರು, ಇದನ್ನು ಗಂಭೀರವಾಗಿ ಪರಿಗಣಿಸದಿದ್ದರೆ, ರಾಜ್ಯದ ಮಹಿಳೆಯರಿಗೆ ಅಪಾಯ ಎದುರಾಗಲಿದೆ ಎಂದು ಎಚ್ಚರಿಸಿದ್ದಾರೆ.
ನಿತ್ಯ ಸುದ್ದಿಗಳಿಗಾಗಿ ಸಮರಸ ಸುದ್ದಿ. ಡಾಟ್ ಕಾಂ ಗೆ ಭೇಟಿ ನೀಡಿ.
ನಿತ್ಯ ಸುದ್ದಿಗಳಿಗಾಗಿ ಸಮರಸ ಸುದ್ದಿ. ಡಾಟ್ ಕಾಂ ಗೆ ಭೇಟಿ ನೀಡಿ.
ಜನಪರ, ಕ್ರಿಯಾತ್ಮಕ ಮಾಧ್ಯಮಗಳಿಗೆ ಜನಬೆಂಬಲ ಅಗತ್ಯ
ನಿತ್ಯ ಸತ್ಯದೊಂದಿಗೆ ಧನಾತ್ಮಕ ಸಮಾಜ ನಿರ್ಮಾಣದ ಲಕ್ಷ್ಯವಿರಿಸಿ ಮುನ್ನಡೆಯುತ್ತಿರುವ ಸಮರಸ ಸುದ್ದಿ ಬಳಗಕ್ಕೆ ನಿಮ್ಮ ಬೆಂಬಲ ಅತ್ಯಗತ್ಯ.
ಸಮರಸ ಸುದ್ದಿ.ಡಾಟ್ ಕಾಮ್ ಗೆ ದೇಣಿಗೆ ನೀಡಿ ಹೆಗಲು ನೀಡಿ.
ಈ ಕೆಳಗಿನ ಸ್ಕ್ಯಾನರ್ ಮೂಲಕ ಗೂಗಲ್ ಪೇ ಮಾಡಲು ಕ್ಲಿಕ್ ಮಾಡಿ.
ಇದು ಗಡಿನಾಡು ಕಾಸರಗೋಡಿನ ಜನಧ್ವನಿ.