ಸಮರಸ ಚಿತ್ರಸುದ್ದಿ: ಮಂಜೇಶ್ವರ: ದಕ್ಷಿಣ ಭಾರತ ಹಿಂದಿ ಪ್ರಚಾರ ಸಭಾ ನಡೆಸುವ ವಿವಿಧ ಪರೀಕ್ಷೆಗಳಲ್ಲಿ ಉತ್ತಿರ್ಣರಾದ ಮೀಯಪದವು ಶ್ರೀವಿದ್ಯಾವರ್ಧಕ ಹಿರಿಯ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳಿಗೆ ಪ್ರಮಾಣಪತ್ರವನ್ನು ವಿತರಿಸಲಾಯಿತು.ಈ ಸಂದರ್ಭದಲ್ಲಿ ಹಿಂದಿ ಅಧ್ಯಾಪಕ ರಾಮಚಂದ್ರ ಕೆ.ಎಂ. ಹಾಗೂ ರವಿಶಂಕರ ಎಂ. ಉಪಸ್ಥಿತರಿದ್ದರು.

.jpg)

