HEALTH TIPS

ಕುಸಿದು ಬಿದ್ದು ಚಿಕಿತ್ಸೆಯಲ್ಲಿದ್ದ ಯುವಕ ಮೃತ್ಯು

ಬದಿಯಡ್ಕ: ಕುಸಿದು ಬಿದ್ದು ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿದ್ದ ಕನ್ನೆಪ್ಪಾಡಿ ಬಳಿಯ ಓಣಿಯಡ್ಕ ನಿವಾಸಿ ದಿ. ಕೃಷ್ಣ ನಾಯ್ಕ-ತಿರುಮಲೇಶ್ವರೀ ದಂಪತಿ ಪುತ್ರ  ರವಿ(42) ಮೃತಪಟ್ಟಿದ್ದಾರೆ. ಪೇಂಟಿಂಗ್ ಕಾರ್ಮಿಕರಾಗಿದ್ದ ರವಿ ಅವರು ನೀರ್ಚಾಲು ಪೇಟೆಯಲ್ಲಿ ಕುಸಿದು ಬಿದ್ದಿದ್ದು, ತಕ್ಷಣ ಇವರನ್ನು  ಕುಂಬಳೆ ಸಹಕಾರಿ ಆಸ್ಪತ್ರೆಗೂ ಅನಂತರ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಿದರೂ ಪ್ರಯೋಜನವಾಗಿರಲಿಲ್ಲ.  



ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

Qries