HEALTH TIPS

ಪೆರ್ಲಕ್ಕೆ ಪುತ್ತಿಲ ಭೇಟಿ

ಸಮರಸ ಚಿತ್ರಸುದ್ದಿ: ಪೆರ್ಲ: ಪೆರ್ಲ ಪೇಟೆಯಲ್ಲಿ ಇತ್ತೀಚೆಗೆ ನಡೆದ ಅಗ್ನಿದುರಂತದಲ್ಲಿ ಸುಟ್ಟುನಾಶಗೊಂಡ ವಾಣಿಜ್ಯ ಸಂಕೀರ್ಣಕ್ಕೆ ಹಿಂದೂ ಮುಖಂಡ ಅರುಣ್‍ಕುಮಾರ್ ಪುತ್ತಿಲ ಬುಧವಾರ ಭೇಟಿ ನೀಡಿ ಸಂತ್ರಸ್ತರೊಂದಿಗೆ ಮಾತುಕತೆ ನಡೆಸಿದರು. ಉದಯ ಚೆಟ್ಟಿಯಾರ್ ಬಜಕುಡ್ಲು, ಅಜಯ್ ಪೈ ಮೊದಲಾದವರು ಉಪಸ್ಥಿತರಿದ್ದರು.



ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

Qries