HEALTH TIPS

ಎಡನೀರು ಶ್ರೀ ವಿಷ್ಣುಮಂಗಲ ಕ್ಷೇತ್ರ ಜಾತ್ರಾಮಹೋತ್ಸವ-24ರಂದು ಸಭೆ

ಕಾಸರಗೋಡು: ಎಡನೀರು ಶ್ರೀ ವಿಷ್ಣುಮಂಗಲ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವ ಫೆಬ್ರವರಿ 12 ರಿಂದ 16 ರವರೆಗೆ ಜರುಗಲಿದ್ದು, ಕಾರ್ಯಕ್ರಮದ ಯಶಸ್ವಿಗಾಗಿ ಮಹಾಸಭೆ ಜ. 24ರಂದು ಸಂಜೆ 5ಕ್ಕೆ ಶ್ರೀಮಠದಲ್ಲಿ ಜರುಗಲಿದೆ. 

ಎಡನೀರು ಮಠಾಧೀಶ ಶ್ರೀ ಸಚ್ಚಿದಾನಂದ ಭಾರತೀ ಸ್ವಾಮೀಜಿಯವರ ಮಾರ್ಗದರ್ಶನದಲ್ಲಿ ಉತ್ಸವ ನಡೆಯಲಿರುವುದು. ಐದು ದಿವಸಗಳ ಕಾಲ ನಡೆಯಲಿರುವ ಉತ್ಸವ ವಿವಿಧ ಧಾರ್ಮಿಕ, ತಾಂತ್ರಿಕ, ಸಾಂಸ್ಕøತಿಕ ಕಾರ್ಯಕ್ರಮಗಳೊಂದಿಗೆ ಜರಗಲಿರುವುದು.  


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

Qries