HEALTH TIPS

ಮಧೂರು ಬ್ರಹ್ಮಕಲಶ-ಮೂಡಪ್ಪ ಸೇವೆ=ಬದಿಯಡ್ಕ ಪಂಚಾಯತಿ ಸಮಿತಿಯಿಂದ ನಿಧಿ ಸಮರ್ಪಣೆ

ಸಮರಸ ಚಿತ್ರಸುದ್ದಿ: ಬದಿಯಡ್ಕ: ಮಧೂರು ಶ್ರೀ ಮದನಂತೇಶ್ವರ ಸಿದ್ಧಿವಿನಾಯಕ ಕ್ಷೇತ್ರ ಬ್ರಹ್ಮಕಲಶೋತ್ಸವ-ಮೂಡಪ್ಪ ಸೇವೆಯ ಬದಿಯಡ್ಕ ಪಂಚಾಯಿತಿ ಸಮಿತಿ ವತಿಯಿಂದ ನಿಧಿ ಸಮರ್ಪಣೆಯ ಅಂಗವಾಗಿ ಸಂಗ್ರಹಿಸಲಾದ ರೂ. 448070 ಮೊತ್ತವನ್ನು ದೇವಸ್ಥಾನದಲ್ಲಿ ಬ್ರಹ್ಮಕಲಶ ಸಮಿತಿ ಪದಾಧಿಕಾರಿಗಳಿಗೆ ಹಸ್ತಾಂತರಿಸಲಾಯಿತು.



ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

Qries