HEALTH TIPS

ಜಿಲ್ಲಾಧಿಕಾರಿ ಕಚೇರಿಯಲ್ಲಿ ಗಣರಾಜ್ಯೋತ್ಸವ

ಕಾಸರಗೋಡು: ಗಣರಾಜ್ಯೋತ್ಸವ ಅಂಗವಾಗಿ ಕಾಸರಗೋಡು ಜಿಲ್ಲಾಧಿಕಾರಿ ಕಚೇರಿ ವಠಾರದಲ್ಲಿ ನಡೆದ ಸಮರಂಭದಲ್ಲಿ ಜಿಲ್ಲಾಧಿಕಾರಿ ಕೆ. ಇನ್ಬಾಶೇಖರ್ ಧ್ವಜಾರೋಹಣ ನಡೆಸಿದರು. ಮ<ತರ ಸಿವಿಲ್‍ಸ್ಟೇಶನ್ ವಠಾರದ ಗಾಂಧಿ ಪ್ರತಿಮೆಗೆ ಪುಷ್ಪಾರ್ಚನೆ ನಡೆಸಿದರು. 

ಎ.ಡಿ.ಎಂಪಿ. ಅಖಿಲ್, ಆರ್ಡಿಒ ಪಿ. ಬಿನುಮೋನ್, ಹುಜೂರು ಶಿರಸ್ತೇದಾರ್ ಆರ್. ರಾಜೇಶ್, ಜಿಲ್ಲಾ ವಾರ್ತಾ ಅಧಿಕಾರಿ ಎಂ. ಮಧುಸೂದನನ್, ಸಿವಿಲ್‍ಸ್ಟೇಶನ್ ಸಿಬ್ಬಂದಿ ಮೊದಲಾದವರು ಪಾಲ್ಗೊಂಡಿದ್ದರು.



ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

Qries