HEALTH TIPS

ಮಧೂರು ಬ್ರಹ್ಮಕಲಶ: ಅಮ್ಮಂಗೋಡು ಗೋಳಿಯಡ್ಕ ಪ್ರಾದೇಶಿಕ ಸಮಿತಿ ವಿಸ್ತರೀಕರಣ ಸಭೆ

ಮುಳ್ಳೇರಿಯ: ಮಧೂರು ಶ್ರೀ ಮದನಂತೇಶ್ವರ ಸಿದ್ಧಿವಿನಾಯಕ ದೇವಸ್ಥಾನ ಬ್ರಹ್ಮಕಲಶೋತ್ಸವದ ಅಮ್ಮಂಗೋಡು ಗೋಳಿಯಡ್ಕ ಪ್ರಾದೇಶಿಕ ಸಮಿತಿಯ ವಿಸ್ತರೀಕರಣ ಸಭೆ ಅಮ್ಮಂಗೋಡು ಮಹಾವಿಷ್ಣುಮೂರ್ತಿ ದೈವಸ್ಥಾನದಲ್ಲಿ ಭಾನುವಾರ ಜರಗಿತು. 


ಸದಾಶಿವ ಭಟ್ ಮುಂಡಪ್ಪಳ್ಳ ಅಧ್ಯಕ್ಷತೆ ವಹಿಸಿ ದಿಕ್ಸೂಚಿ ಮಾತುಗಳನ್ನಾಡಿದರು. ಗೋವಿಂದ ಬಳ್ಳಮೂಲೆ ಸಮಿತಿಯ ಮುಂದಿನ ಕಾರ್ಯಯೋಜನೆ, ಮನೆ-ಮನೆ ಅಭಿಯಾನ, ಕರಸೇವೆ, ಸ್ವಯಂಸೇವಕರ ಕಾರ್ಯವಿಧಾನ , ಹೊರೆಕಾಣಿಕೆ ಮೊದಲಾದ ವಿಷಯಗಳ ಬಗ್ಗೆ ಮಾಹಿತಿಗಳನ್ನಿತ್ತರು. ಪ್ರಕಾಶ ಅಮ್ಮಂಗೋಡು ಪ್ರಾಸ್ತಾವಿಕ ಮಾತುಗಳನ್ನಾಡಿ ಸಂಯೋಜಿಸಿದರು. ಕಾರ್ಯದರ್ಶಿ ಪುರುಷೋತ್ತಮ ಗೋಳಿಯಡ್ಕ ಸ್ವಾಗತಿಸಿ, ಪ್ರಿಯ ಗೋಳಿಯಡ್ಕ ವಂದಿಸಿದರು. 



ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

Qries