HEALTH TIPS

ಸಂದೀಪ್ ವಾರಿಯರ್ ಗೆ ಕೆಪಿಸಿಸಿ ಮಾಧ್ಯಮ ವಕ್ತಾರರಾಗಿ ಸ್ಥಾನಮಾನ ನೀಡಿದ ಕಾಂಗ್ರೆಸ್

ತಿರುವನಂತಪುರಂ: ಕಾಂಗ್ರೆಸ್ ಸೇರಿದ ಬಿಜೆಪಿಯ ಮಾಜಿ ನಾಯಕ ಸಂದೀಪ್ ವಾರಿಯರ್ ಅವರಿಗೆ ಕಾಂಗ್ರೆಸ್ ಪಕ್ಷದಿಂದ ಸ್ಥಾನ ನೀಡಲಾಗಿದೆ.  ಮಾಧ್ಯಮ ಚರ್ಚೆಗಳಲ್ಲಿ ಭಾಗವಹಿಸುವ ಕೆ.ಪಿ..ಪಿ.ಸಿ.ಸಿ ವಕ್ತಾರರಾಗಿ ನೇಮಕ ಮಾಡಲಾಗಿದೆ.
ಸಂದೀಪ್ ವಾರಿಯರ್ ಅವರನ್ನು ವಕ್ತಾರರ ಪಟ್ಟಿಗೆ ಸೇರಿಸಲು ಕೆಪಿಸಿಸಿ ನಿರ್ಧರಿಸಿದೆ. ಈ ಬಗ್ಗೆ ಅಧ್ಯಕ್ಷ ಕೆ.  ಸುಧಾಕರನ್ ಮಾಹಿತಿ ನೀಡಿದ್ದಾರೆ.  ಇದಕ್ಕೆ ಸಂಬಂಧಿಸಿದಂತೆ ಸಂದೀಪ್ ವಾರಿಯರ್ ಇನ್ನು ಕಾಂಗ್ರೆಸ್ ಪರವಾಗಿ ಚಾನೆಲ್ ಚರ್ಚೆಗಳಲ್ಲಿ ಭಾಗವಹಿಸಲಿದ್ದಾರೆ. ಕೆಪಿಸಿಸಿ ಮಾಧ್ಯಮ ವಿಭಾಗದ ಉಸ್ತುವಾರಿ ವಹಿಸಿರುವವರು ಅಡ್ವ ದೀಪ್ತಿ ಮೇರಿ ವರ್ಗೀಸ್ ಎಂಬವರಾಗಿದ್ದಾರೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

Qries