HEALTH TIPS

ಕಲ್ಯಾಣಮಂಟಪ 'ಕೈಲಾಸ' ಲೋಕಾರ್ಪಣೆ

ಸಮರಸ ಚಿತ್ರಸುದ್ದಿ: ಕಾಸರಗೋಡು: ಕಾಸರಗೋಡು ಶ್ರೀ ಮಲ್ಲಿಕಾರ್ಜುನ ದೇವಸ್ಥಾನದಲ್ಲಿ ನೂತನವಗಿ ನಿರ್ಮಿಸಿದ ಕಲ್ಯಾಣಮಂಟಪ 'ಕೈಲಾಸ'ವನ್ನು ಎಡನೀರು ಶ್ರೀ ಸಚ್ಚಿದನಂದ ಭಾರತೀ ಸ್ವಾಮೀಜಿ ಲೋಕಾರ್ಪಣೆಗೈದರು. ದೇವಸ್ಥಾನ ಆಡಳಿತ ಸಮಿತಿ ಪದಾಧಿಕಾರಿಗಳು, ಭಕ್ತಾದಿಗಳು ಉಪಸ್ಥಿತರಿದ್ದರು.




ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

Qries