HEALTH TIPS

ಏತಡ್ಕ ದೇವಸ್ಥಾನಕ್ಕೆ ಸುಧೀರ್ ಕುಮಾರ್ ಶೆಟ್ಟಿಯವರಿಂದ ರುದ್ರಾಕ್ಷಿ ಗಿಡ ಹಸ್ತಾಂತರ

ಸಮರಸ ಚಿತ್ರಸುದ್ದಿ: ಬದಿಯಡ್ಕ: ಯುಎಇ ಎಕ್ಸೇಂಜ್ ನ ಮಾಜಿ ವ್ಯವಸ್ಥಾಪಕ ಸುಧೀರ್ ಕುಮಾರ್ ಶೆಟ್ಟಿ ಎಣ್ಮಕಜೆ ಅವರು ಏತಡ್ಕ ಶ್ರೀ ಸದಾಶಿವ ದೇವಸ್ಥಾನಕ್ಕೆ ಭೇಟಿ ನೀಡಿ ಬ್ರಹ್ಮಕಲಶೋತ್ಸವ ಸಮಿತಿಯ ಗೌರವಾಧ್ಯಕ್ಷ ಡಾ. ವೈ. ಸುಬ್ರಾಯ ಭಟ್ಟರಿಗೆ ರುದ್ರಾಕ್ಷಿ ಗಿಡವನ್ನು ನೀಡಿದರು.




ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

Qries