HEALTH TIPS

ಕೋರಿಕಂಡ ಅಂಗನವಾಡಿಗೆ ಕನ್ನಡ ಬಲ್ಲ ಶಿಕ್ಷಕಿ ನೇಮಿಸಲು ತೀರ್ಪು

ಮುಳ್ಳೇರಿಯ: ಕೋರಿಕಂಡ ಅಂಗನವಾಡಿಯಲ್ಲಿ ಕನ್ನಡ ಬಲ್ಲ ಶಿಕ್ಷಕಿಯನ್ನು ನೇಮಿಸಬೇಕೆಂದು ಹೈಕೋರ್ಟ್ ತೀರ್ಪು ನೀಡಿದೆ.


ಇಲ್ಲಿ ಕನ್ನಡ ತಿಳಿಯದ ಶಿಕ್ಷಕಿಯನ್ನು ಗ್ರಾ.ಪಂ.ಅಧಿಕೃತರು ಐಸಿಡಿಎಸ್ ಅಥವಾ ಇತರ ಮೇಲಧಿಕಾರಿಗಳಿಗೆ ಯಾವುದೇ ಮಾಹಿತಿ ನೀಡದೆ ನೇಮಿಸಿತ್ತು. ಇದರ ವಿರುದ್ಧ ಹೋರಾಟ ಸಮಿತಿ ಹೈಕೋರ್ಟ್ ಮೆಟ್ಟಲೇರಿತ್ತು. ಈ ತೀರ್ಪು ಹೋರಾಟಕ್ಕೆ ಸಿಕ್ಕ ಜಯವೆಂಬುದಾಗಿ ಹೋರಾಟ ಸಮಿತಿ ಅಭಿಪ್ರಾಯಪಟ್ಟಿದೆ.



ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

Qries