HEALTH TIPS

ಬದಿಯಡ್ಕದಲ್ಲಿ ಕ್ಯಾಂಪ್ಕೋ ಧನಸಹಾಯ ವಿತರಣೆ

ಬದಿಯಡ್ಕ: ಕ್ಯಾಂಪ್ಕೋ ಸಂಸ್ಥೆಯ `ಸಾಂತ್ವನ' ಯೋಜನೆಯಡಿಯಲ್ಲಿ ಬದಿಯಡ್ಕ ಶಾಖೆಯ ಸಕ್ರೀಯ ಸದಸ್ಯ  ಕೇಶವ ಭಟ್ ಕೆ ಅವರ ಆಂಜಿಯೋಪ್ಲಾಸ್ಟಿ ಚಿಕಿತ್ಸೆಗೆ ಕ್ಯಾಂಪ್ಕೋ ಸಹಾಯಧನದ ಮೊತ್ತ ರೂ.50,000 (ರೂ. ಐವತ್ತು ಸಾವಿರ) ಚೆಕ್ ನ್ನು ಅವರ ಮನೆಯಲ್ಲಿ ಸಂಸ್ಥೆಯ ಉಪಾಧ್ಯಕ್ಷ ಶಂಕರನಾರಾಯಣ ಖಂಡಿಗೆ ಗುರುವಾರ ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ಸಂಸ್ಥೆಯ ನಿರ್ದೇಶಕ  ಪದ್ಮರಾಜ ಪಟ್ಟಾಜೆ,  ಪ್ರಾದೇಶಿಕ ವ್ಯವಸ್ಥಾಪಕ ಚಂದ್ರ ಎಂ ಹಾಗೂ ಬದಿಯಡ್ಕ ಶಾಖೆಯ  ವ್ಯವಸ್ಥಾಪಕ ಶ್ಯಾಂ ಪ್ರಶಾಂತ ಬಿ ಉಪಸ್ಥಿತರಿದ್ದರು.




ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

Qries