HEALTH TIPS

ನಾಟ್ಯನಿಲಯಂ ನೃತ್ಯಾಮೃತಂ

ಸಮರಸ ಚಿತ್ರಸುದ್ದಿ: ಬದಿಯಡ್ಕ:  ಕಾರ್ಮಾರು ಶ್ರೀ ಮಹಾವಿಷ್ಣು ದೇವಸ್ಥಾನದ ಬ್ರಹ್ಮಕಲಶೋತ್ಸವದ 7ನೇ ದಿನವಾದ ಶುಕ್ರವಾರ ರಾತ್ರಿ ನಾಟ್ಯನಿಲಯ ಗುರು ಶ್ರೀ ಬಾಲಕೃಷ್ಣ ಮಾಸ್ತರ್ ಮಂಜೇಶ್ವರ ಇವರ ಶಿಷ್ಯವೃಂದದವರಿಂದ ನೃತ್ಯಾಮೃತಂ ಕಾರ್ಯಕ್ರಮ ಜನಮನಸೂರೆಗೊಂಡಿತು. 



ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

Qries